ಆಪರೇಷನ್ ಗಂಗಾ ಪೂರ್ಣ : ಉಕ್ರೇನ್ನಿಂದ ವಿದ್ಯಾರ್ಥಿಗಳು ವಾಪಸ್

Webdunia
ಸೋಮವಾರ, 21 ಮಾರ್ಚ್ 2022 (13:57 IST)
ನವದೆಹಲಿ : ರಷ್ಯಾ, ಉಕ್ರೇನ್ ಯುದ್ಧ ಪ್ರಾರಂಭವಾದಾಗಿನಿಂದ ಈವರೆಗೂ 22,500 ವಿದ್ಯಾರ್ಥಿಗಳನ್ನು ಉಕ್ರೇನ್ನಿಂದ ಕರೆ ತರಲಾಗಿದ್ದು, ಆಪರೇಷನ್ ಗಂಗಾ ಮಿಷನ್ ಪೂರ್ಣವಾಗಿದೆ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ಮಾಹಿತಿಯನ್ನು ನೀಡಿದೆ.

ರಷ್ಯಾ, ಉಕ್ರೇನ್ ಹಿನ್ನೆಯಲ್ಲಿ ಉಕ್ರೇನ್ನಲ್ಲಿ ಸಿಲುಕೊಂಡಿದ್ದ ಭಾರತೀಯರನ್ನು ವಾಪಸ್ ಕರೆಸಲು ಕೇಂದ್ರ ಸರ್ಕಾರ ಆಪರೇಷನ್ ಗಂಗಾವನ್ನು ಪ್ರಾರಂಭಿಸಿತ್ತು. ರಷ್ಯಾ ಉಕ್ರೇನ್ನ ಮೇಲೆ ನಡೆಸುತ್ತಿರುವ ದಾಳಿಯಿಂದಾಗಿ ಅಲ್ಲಿನ ವಿಶ್ವವಿದ್ಯಾಲಯಗಳು ನಾಶವಾಗಿದೆ.

ಇದರಿಂದಾಗಿ ಉಕ್ರೇನ್ನಿಂದ ವಾಪಸ್ ಆದ ವೈದ್ಯಕೀಯ ವಿದ್ಯಾರ್ಥಿಗಳ ಶಿಕ್ಷಣ ಸಂಬಂಧ ಅರ್ಜಿಗಳನ್ನು ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದರು. ಈ ಅರ್ಜಿಗೆ ಕೇಂದ್ರ ಸರ್ಕಾರ ಉತ್ತರ ನೀಡಿದೆ. ಅಟಾರ್ನಿ ಜನರಲ್  ವೇಣುಗೋಪಾಲ್  ಇಲ್ಲಿಯವರೆಗೆ 22,500 ವಿದ್ಯಾರ್ಥಿಗಳು ಸ್ವದೇಶಕ್ಕೆ ಬಂದಿದ್ದು, ಈ ದೊಡ್ಡ ಮಿಷನ್ ಪೂರ್ಣವಾಗಿದೆ ಎಂದು ತಿಳಿಸಿದರು. 

ರಷ್ಯಾ ಮತ್ತು ಉಕ್ರೇನ್ ಸಂಘರ್ಷದಿಂದ ಭಾರತಕ್ಕೆ ವಾಪಸ್ ಆದ ವಿದ್ಯಾರ್ಥಿಗಳ ಶಿಕ್ಷಣ ಮುಂದುವರಿಕೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿ ಫಾತಿಮಾ ಅಹಾನಾ ಸೇರಿದಂತೆ ಹಲವು ಜನರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗಳು ಇತ್ಯರ್ಥ ಪಡಿಸುವ ಸಂಬಂಧ ಇಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾ ಎನ್.ವಿ ರಮಣ ನೇತೃತ್ವದ ತ್ರಿ ಸದಸ್ಯ ಪೀಠ ವಿಚಾರಣೆ ನಡೆಸಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಎಸ್‍ಐಆರ್ ದುರ್ಬಳಕೆಗೆ ಕಾಂಗ್ರೆಸ್ ಕತ್ತೆಗಳೇ ಕಾರಣ: ವಿಜಯೇಂದ್ರ

ಪತ್ನಿ, ಮಕ್ಕಳ ಮೇಲೆ ಹಲ್ಲೆ ನಡೆಸಿ ಸ್ವತಃ ತಾನೇ ಮನೆಗೆ ಬೆಂಕಿ ಹಚ್ಚಿಕೊಂಡು ಪರಾರಿಯಾದ ಉದ್ಯಮಿ Video

ಮತಪಟ್ಟಿ ಅಕ್ರಮದ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಇದು actually ಚೆನ್ನಾಗಿರೋದು.. ರೈಲಿಗೆ ಕಲ್ಲು ತೂರುತ್ತಿದ್ದವನ ಸೆರೆಹಿಡಿದು ಪೊಲೀಸರು ಮಾಡಿದ್ದೇನು ನೋಡಿ Video

Video: ಗಂಡನನ್ನು ಕೊಂದು ಟಾಯ್ಲೆಟ್ ನಲ್ಲಿ ಹೂತಿಟ್ಟು ಆಸ್ಕರ್ ಲೆವೆಲ್ ಗೆ ಆಕ್ಟಿಂಗ್: ಉತ್ತರ ಪ್ರದೇಶದ ರೂಬಿ ಕಿಲ್ಲಿಂಗ್ ಕಹಾನಿ ಇಲ್ಲಿದೆ

ಮುಂದಿನ ಸುದ್ದಿ
Show comments