Webdunia - Bharat's app for daily news and videos

Install App

ಶಿವಮೊಗ್ಗದಲ್ಲಿ ಡ್ರೋಣ್ಗಳ ಕಾರ್ಯಾಚರಣೆ

Webdunia
ಗುರುವಾರ, 24 ಫೆಬ್ರವರಿ 2022 (07:03 IST)
ಶಿವಮೊಗ್ಗ : ಹಿಂದು ಸಂಘಟನೆಯ ಕಾರ್ಯಕರ್ತ ಹರ್ಷ ಹತ್ಯೆ ಸಂಬಂಧ ಬಂಧಿತರ ಸಂಖ್ಯೆ 8ಕ್ಕೆ ಏರಿದೆ. 8ನೇ ಆರೋಪಿ ಫರಾನ್ ಪಾಷಾನನ್ನು ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗ ನಗರದಲ್ಲಿ ಈಗಾಗಲೇ ಕರ್ಫ್ಯೂ ಜಾರಿಮಾಡಲಾಗಿದ್ದು ಸದ್ಯ ಶಾಂತಿ ನೆಲೆಸಿದ್ದು, ಪರಿಸ್ಥಿತಿ ಸಹಜತೆಯತ್ತ ಮರಳುತ್ತಿದೆ. ಆದರೂ, ಶುಕ್ರವಾರ ಬೆಳಗ್ಗೆ 6 ಗಂಟೆವರೆಗೆ ಕರ್ಫ್ಯೂ ಮುಮದುವರಿಯಲಿದೆ. ಶಿವಮೊಗ್ಗ ನಗರ ಸೇರಿದಂತೆ ಇಡೀ ಜಿಲ್ಲೆಯ ಮೇಲೆ ಪೊಲೀಸ್ ಹದ್ದಿನಕಣ್ಣು ಇಡಲಾಗಿದೆ.

ಹರ್ಷ ಕೊಲೆ ಬೆನ್ನಲ್ಲೇ ಎಚ್ಚೆತ್ತ ಶಿವಮೊಗ್ಗ ಪೊಲೀಸರು ಇವತ್ತು ಹೈವೋಲ್ಟೇಜ್ ಸಭೆ ನಡೆಸಿದ್ರು. ಕರ್ಫ್ಯೂ ಮುಂದುವರಿಸಬೇಕಾ? ಬೇಡ್ವಾ? ಜೊತೆಗೆ ಕಳೆದೆರಡು ದಿನಗಳಲ್ಲಾದ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು. 

ಇಂದು ಮಹತ್ವದ ಬದಲಾವಣೆಯೊಂದು ನಡೆದಿದ್ದು, ಶಿವಮೊಗ್ಗ ಕಾನೂನು ಸುವ್ಯವಸ್ಥೆ ಹೊಣೆಯನ್ನು ಮುರುಗನ್ ಬದಲಿಗೆ ರಮಣ್ ಗುಪ್ತಾಗೆ ವಹಿಸಲಾಗಿದೆ. ಸದ್ಯ ಜಿಲ್ಲಾದ್ಯಂತ ಬಿಗಿಭದ್ರತೆ ಒದಗಿಸಲಾಗಿದ್ದು ಡ್ರೋಣ್ ಮೂಲಕ ಕಟ್ಟೆಚ್ಚರ ವಹಿಸಿದೆ. ಒಟ್ಟು 7 ಡ್ರೋಣ್ ಕಾರ್ಯಾಚರಣೆ ನಡೆಸ್ತಿದ್ದು, ಒಂದೊಂದು ಡ್ರೋಣ್ 5 ಕಿ.ಮೀ. ವ್ಯಾಪ್ತಿಯಲ್ಲಿ ಕಾರ್ಯನಿರ್ವಸುತ್ತಿದೆ. ಮತ್ತೊಂದ್ಕಡೆ ನಗರದಾದ್ಯಂತ ಡಿಸಿ, ಎಸ್ಪಿ ಸಿಟಿ ರೌಂಡ್ಸ್ ನಡೆಸಿದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿಶಾ ಬಗ್ಗೆ ಕಾಮೆಂಟ್ ಮಾಡಿದ ಉದಯನಿಧಿ ಪೊಲೀಸ್ ವಶಕ್ಕೆ ಪಡೆಯುವಾಗ ವಿಡಿಯೋ ಮಾಡ್ತಿದ್ದ ಸಿಎಂ ವಿಜಯ್ ಆಪ್ತ: Video

ತ್ರಿಶಾ ಬಗ್ಗೆ ಕೀಳು ಕಾಮೆಂಟ್: ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ವಶಕ್ಕೆ ಪಡೆದ ಪೊಲೀಸ್

ಜಸ್ಟ್ ಮಿಸ್... ಕೇರಳದ ಮಲಪ್ಪುರಂನಲ್ಲಿ ಭೀಕರ ಭೂಕುಸಿತ, ಎದ್ನೋ ಬಿದ್ನೋ ಎಂದು ಓಡಿದ ಜನ video

ರೈಲ್ವೇ ಟ್ರ್ಯಾಕ್ ದಾಟಲು ಹೋದ ಯುವಕನಿಗೆ ಸೆಕೆಂಡುಗಳ ಅಂತರದಲ್ಲಿ ಪವಾಡವೇ ನಡೆದು ಹೋಯ್ತು Video

ಕನಿಷ್ಠ ಗೌರವವೂ ಬೇಡ್ವಾ... ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಸಿಎಂ ಬಗ್ಗೆ ಹೀಗೆಲ್ಲಾ ಹೇಳೋದಾ Video

ಮುಂದಿನ ಸುದ್ದಿ
Show comments