ವಿಪಕ್ಷಗಳು ಪ್ರಣಾಳಿಕೆಗೆ ಮಹತ್ವ ನೀಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ

Webdunia
ಶುಕ್ರವಾರ, 27 ಏಪ್ರಿಲ್ 2018 (14:24 IST)
ಬೇರೆ ಪಕ್ಷಗಳು ಪ್ರಣಾಳಿಕೆ ಬಿಡುಗಡೆ ಮಾಡ್ತಾರೆ, ಆದರೆ ಜಾರಿಗೆ ತರುವ ಬಗ್ಗೆ ಪ್ರಮಾಣಿಕವಾಗಿ ಜಾರಿಗೊಳಿಸಲು ಪ್ರಯತ್ನ ಮಾಡುವುದಿಲ್ಲ.

ಆದರೆ ಕಾಂಗ್ರೆಸ್ ತನ್ನ ಕಳೆದ ಅವಧಿಯಲ್ಲಿ ಪ್ರಣಾಳಿಕೆಯಲ್ಲಿ ಹೇಳಿದ 165 ಭರವಸೆಯಲ್ಲಿ ಶೇಕಡಾ 99 ರಷ್ಟು ಜಾರಿಗೆ ತಂದಿದ್ದೇವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 
 
31 ವಿಭಾಗದ ಅಭಿವೃದ್ಧಿ ಕಾರ್ಯದಲ್ಲಿ ಕರ್ನಾಟಕದ ನಂಬರ್ ಒನ್ ಸ್ಥಾನ ದಲ್ಲಿದೆ. ಕೇಂದ್ರದ ನೀತಿ ಆಯೋಗವೇ ಕಾರ್ನಾಟಕದ ಅಭಿವೃದ್ಧಿ ಯೋಜನೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಕರ್ನಾಟಕದ ಎಪಿಎಂಸಿ ಆನ್ ಲೈನ್ ವಹಿವಾಟ್ ದೇಶಕ್ಕೆ ಮಾದರಿಯಾಗಿದೆ. ಈ ಯೋಜನೆಯನ್ನು ದೇಶದೆಲ್ಲಡೆ ಜಾರಿಗೊಳಿಸಲು ಕೇಂದ್ರವೇ ಸೂಚನೆ ನೀಡಿದೆ ಎಂದರು.
 
ಬಂಡವಾಳ ಹೂಡಿಕೆಯಲ್ಲೂ ಕರ್ನಾಟಕದ ಮೂಂಚೂಣಿಯಲ್ಲಿದೆ.ಬಿಜೆಪಿ ಕೇವಲ ಸುಳ್ಳು ಪ್ರಚಾರವನ್ನಷ್ಟೇ ಮಾಡುತ್ತಿದೆ. ಕರಾವಳಿಯಲ್ಲಿ ಕಳೆದ ಬಾರಿ ಅತೀ ಹೆಚ್ಚು ಕಾಂಗ್ರೆಸ್ ಸೀಟು ಪಡೆಯಲು ಕಾರಣಕರ್ತರಾದ ಕರಾವಳಿ ಜನರಿಗೆ ಸೆಲ್ಯೂಟ್ ಹೇಳುವುದಾಗಿ ಮುಖ್ಯಮಂತ್ರಿ ತಿಳಿಸಿದರು. ಇದು ಜನರ ಪ್ರಣಾಳಿಕೆ, ನುಡಿದಂತೆ ನಡೆಯುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಇದೆಂಥಾ ದುರವಸ್ಥೆ..ಅಜ್ಜಿಯನ್ನು ಬದುಕಿಸಲು ತಾವೇ ಸ್ಟ್ರೆಚರ್ ಎಳೆದ ಪುಟ್ಟ ಕಂದಮ್ಮಗಳು Video

ನನ್ನ ಅಮ್ಮನ ಸುದ್ದಿಗೆ ಬಂದ್ರೆ ಹುಷಾರ್.. ಪೊಲೀಸರಿಗೇ ಆವಾಜ್ ಹಾಕಿದ ಹುಡುಗ, ಅಮ್ಮ ಅಂದ್ರೆ ಹಾಗೇ ಅಲ್ವಾ video

ನಿನ್ ಜೊತೆ ಮಲ್ಕೋಬೇಕಾ ನಾನು... ಎನ್ನುತ್ತಾ ಮಂಚಕ್ಕೆ ಕರೆಯುತ್ತಿದ್ದ ಕಾಮಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ Video

ಕರ್ನಾಟಕದಲ್ಲಿ ಇಂದಿನಿಂದ ಮತಪರಿಷ್ಕರಣೆ: ಜನರಿಗೆ ಮಹತ್ವದ ಮಾಹಿತಿ ನೀಡಿದ ಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments