Webdunia - Bharat's app for daily news and videos

Install App

ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಲಿರುವ ವಿಪಕ್ಷಗಳು

Webdunia
ಶನಿವಾರ, 4 ಆಗಸ್ಟ್ 2018 (09:27 IST)
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಯುಪಿಎ ಕೂಟದ ಪಕ್ಷಗಳು ಕೇಂದ್ರ ಚುನಾವಣಾಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು ಬಳಸದಂತೆ ಮತ್ತು ಮತ ಪತ್ರಗಳನ್ನೇ ಬಳಸುವಂತ ವಿಪಕ್ಷಗಳು ಚುನಾವಣಾ ಆಯೋಗವನ್ನು ಒತ್ತಾಯಿಸಲಿದ್ದಾರೆ.

ವಿದ್ಯುನ್ಮಾನ ಮತಯಂತ್ರ ದೋಷಪೂರಿತವಾಗಿದೆ. ಇದನ್ನು ನಿಷೇಧಿಸಬೇಕು ಎಂದು ಬಿಎಸ್ ಪಿ ನಾಯಕಿ ಮಾಯಾವತಿ, ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಸೇರಿದಂತೆ ವಿಪಕ್ಷ ನಾಯಕರು ಮೊದಲಿನಿಂದಲೂ ವಾದಿಸುತ್ತಲೇ ಬಂದಿದ್ದಾರೆ. ಹೀಗಾಗಿ ಲೋಕಸಭೆ ಚುನಾವಣೆಗೆ ಇದನ್ನು ಬಳಸಬಾರದು. ಮತ್ತೆ ಹಳೆಯ ಮತಪತ್ರ ಬಳಕೆಯನ್ನೇ ಜಾರಿಗೆ ತರಬೇಕು ಎಂದು ವಿಪಕ್ಷಗಳು ಒತ್ತಾಯಿಸುತ್ತಿವೆ. ಇದೀಗ ಆರ್ ಜೆಡಿ ಕೂಡಾ ಈ ವಾದಕ್ಕೆ ಧ್ವನಿಗೂಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಇದೊಂದು ಪವಾಡ: 10ದಿನಗಳ ಬಳಿಕ ಬದುಕುಳಿದ ಮಹರ್ಜನ್ ಕುಟುಂಬದ ಪ್ರತಿಕ್ರಿಯೆ

ಡಿಕೆ ಶಿವಕುಮಾರ್‌ ಡಮ್ಮಿ, ರಿಮೋಟ್ ಕಂಟ್ರೋಲ್ಡ್‌ ಸಿಎಂ: ಆರ್‌ ಅಶೋಕ್ ಕಿಡಿ

ಮುಂದಿನ ಸುದ್ದಿ
Show comments