Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ ಪಿ.ಚಿದಂಬರಂ

webdunia
ಗುರುವಾರ, 16 ಜೂನ್ 2022 (16:53 IST)
ನವದೆಹಲಿ : ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಮಹಾರಾಷ್ಟ್ರ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
 
ಚಿದಂಬರಂ ತವರು ರಾಜ್ಯವಾದ ತಮಿಳುನಾಡಿನಿಂದ ಮೇಲ್ಮನೆಗೆ ಹೊಸ ಅವಧಿಗೆ ಆಯ್ಕೆಯಾದ ನಂತರ ಮಹಾರಾಷ್ಟ್ರದಿಂದ ಆಯ್ಕೆಯಾಗಿದ್ದ ರಾಜ್ಯಸಭಾ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ.

ಕೆಲದಿನಗಳ ಹಿಂದೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಚಿದಂಬರಂ ತಮಿಳುನಾಡಿನಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. 

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ತಮಿಳುನಾಡಿನಿಂದ ರಾಜ್ಯಸಭೆಗೆ ನಾನು ಆಯ್ಕೆಯಾದ ಬಳಿಕ ಇದೀಗ ಮಹಾರಾಷ್ಟ್ರದಿಂದ ಆಯ್ಕೆಯಾಗಿದ್ದ ನನ್ನ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿದೆ.

ಹಾಗಾಗಿ ಇಂದು ನಾನು ಮಹಾರಾಷ್ಟ್ರದ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ರಾಜ್ಯಸಭೆಯ ಗೌರವಾನ್ವಿತ ಅಧ್ಯಕ್ಷರು ನನ್ನ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.  

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಮೇಕೆದಾಟು ಯೋಜನೆಗೆ ಕೇಂದ್ರದ ಅನುಮೋದನೆ: ಸಿಎಂ ಬೊಮ್ಮಾಯಿ ವಿಶ್ವಾಸ