Webdunia - Bharat's app for daily news and videos

Install App

ಭಾರತೀಯ ಯೋಧನ ಕತ್ತು ಸೀಳಿದ ಪಾಕ್: ಗಡಿಯಲ್ಲಿ ಉದ್ವಿಗ್ನ

Webdunia
ಗುರುವಾರ, 20 ಸೆಪ್ಟಂಬರ್ 2018 (08:51 IST)
ನವದೆಹಲಿ: ಪಾಕಿಸ್ತಾನ ಮತ್ತೊಮ್ಮೆ ಭಾರತೀಯ ಯೋಧನ ಮೇಲೆ ಪೈಶಾಚಿಕ ಕೃತ್ಯ ಮೆರೆದಿದ್ದು, ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಬಿಎಸ್ ಎಫ್ ಯೋಧ ನರೇಂದ್ರ ಕುಮಾರ್ ಅವರ ಕತ್ತು ಸೀಳಿ, ಕಣ್ಣುಗಳನ್ನು ಚುಚ್ಚಿ ತೆಗೆದಿದ್ದು, 3 ಬಾರಿ ಗುಂಡು ಹಾರಿಸಿ ಪೈಶಾಚಿಕವಾಗಿ ಹಿಂಸಿಸಿ ಹತ್ಯೆ ಮಾಡಲಾಗಿದೆ.

ಜಮ್ಮು ಕಾಶ್ಮೀರದ ರಾಮಗಢ ಪ್ರದೇಶದ ಗಡಿ ಭಾಗದಲ್ಲಿ ಈ ಘಟನೆ ನಡೆದಿದೆ. ಈ ಘಟನೆಯಿಂದ ಸಿಟ್ಟಿಗೆದ್ದಿರುವ ಭಾರತ, ಪಾಕ್ ಸರ್ಕಾರದ ಜತೆಗೆ ಈ ವಿಷಯವನ್ನು ಪ್ರಸ್ತಾಪಿಸಲಿದೆ. ಗಡಿ ಭಾಗದಲ್ಲಿ ತಲೆಯೆತ್ತರಕ್ಕೆ ಬೆಳೆದಿದ್ದ ಹುಲ್ಲು ತೆಗೆಯಲು ಬಿಎಸ್ ಎಫ್ ಯೋಧರ ತಂಡ ಹೋಗಿದ್ದಾಗ ಪಾಕ್ ಪಡೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿ ಈ ಪೈಶಾಚಿಕತೆ ಮೆರೆದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments