ಭಾರತೀಯ ಯೋಧನ ಕತ್ತು ಸೀಳಿದ ಪಾಕ್: ಗಡಿಯಲ್ಲಿ ಉದ್ವಿಗ್ನ

Webdunia
ಗುರುವಾರ, 20 ಸೆಪ್ಟಂಬರ್ 2018 (08:51 IST)
ನವದೆಹಲಿ: ಪಾಕಿಸ್ತಾನ ಮತ್ತೊಮ್ಮೆ ಭಾರತೀಯ ಯೋಧನ ಮೇಲೆ ಪೈಶಾಚಿಕ ಕೃತ್ಯ ಮೆರೆದಿದ್ದು, ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಬಿಎಸ್ ಎಫ್ ಯೋಧ ನರೇಂದ್ರ ಕುಮಾರ್ ಅವರ ಕತ್ತು ಸೀಳಿ, ಕಣ್ಣುಗಳನ್ನು ಚುಚ್ಚಿ ತೆಗೆದಿದ್ದು, 3 ಬಾರಿ ಗುಂಡು ಹಾರಿಸಿ ಪೈಶಾಚಿಕವಾಗಿ ಹಿಂಸಿಸಿ ಹತ್ಯೆ ಮಾಡಲಾಗಿದೆ.

ಜಮ್ಮು ಕಾಶ್ಮೀರದ ರಾಮಗಢ ಪ್ರದೇಶದ ಗಡಿ ಭಾಗದಲ್ಲಿ ಈ ಘಟನೆ ನಡೆದಿದೆ. ಈ ಘಟನೆಯಿಂದ ಸಿಟ್ಟಿಗೆದ್ದಿರುವ ಭಾರತ, ಪಾಕ್ ಸರ್ಕಾರದ ಜತೆಗೆ ಈ ವಿಷಯವನ್ನು ಪ್ರಸ್ತಾಪಿಸಲಿದೆ. ಗಡಿ ಭಾಗದಲ್ಲಿ ತಲೆಯೆತ್ತರಕ್ಕೆ ಬೆಳೆದಿದ್ದ ಹುಲ್ಲು ತೆಗೆಯಲು ಬಿಎಸ್ ಎಫ್ ಯೋಧರ ತಂಡ ಹೋಗಿದ್ದಾಗ ಪಾಕ್ ಪಡೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿ ಈ ಪೈಶಾಚಿಕತೆ ಮೆರೆದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಲ್ಲಾ ಕಾರಾಗೃಹದಲ್ಲಿ ಜೆಡಿಎಸ್‌, ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾದ ನಿಖಿಲ್‌ ಕುಮಾರಸ್ವಾಮಿ

ಜರ್ಮನಿಯ ಸ್ಟೇಡ್ ನಗರದಲ್ಲಿ ಗುಂಡಿನ ದಾಳಿ, ಐದು ಮಂದಿ ಸಾವು

ಭಾರೀ ಜನದಟ್ಟಣೆ: ಅಹಮದಾಬಾದ್ - ಮಂಗಳೂರು ಸಾಪ್ತಾಹಿಕ ವಿಶೇಷ ರೈಲು ಆಗಸ್ಟ್ 1 ರವರೆಗೆ ವಿಸ್ತರಣೆ

ಮದ್ಯ ಸೇವಿಸಿ ಟಾರ್ಚರ್ ನೀಡುತ್ತಾನೆಂದು ಪತಿ ಮಲಗಿದ್ದಾಗ ಪತ್ನಿ ಹೀಗೆ ಮಾಡುವುದಾ

ಮುಂಬೈನಲ್ಲಿ ಭಾರೀ ಮಳೆ: ನಗರ, ನೆರೆಯ ಪ್ರದೇಶಗಳಿಗೆ ಆರೆಂಜ್ ಅಲರ್ಟ್‌, Video

ಮುಂದಿನ ಸುದ್ದಿ
Show comments