ಭಾರತೀಯ ಯೋಧನ ಕತ್ತು ಸೀಳಿದ ಪಾಕ್: ಗಡಿಯಲ್ಲಿ ಉದ್ವಿಗ್ನ

Webdunia
ಗುರುವಾರ, 20 ಸೆಪ್ಟಂಬರ್ 2018 (08:51 IST)
ನವದೆಹಲಿ: ಪಾಕಿಸ್ತಾನ ಮತ್ತೊಮ್ಮೆ ಭಾರತೀಯ ಯೋಧನ ಮೇಲೆ ಪೈಶಾಚಿಕ ಕೃತ್ಯ ಮೆರೆದಿದ್ದು, ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಬಿಎಸ್ ಎಫ್ ಯೋಧ ನರೇಂದ್ರ ಕುಮಾರ್ ಅವರ ಕತ್ತು ಸೀಳಿ, ಕಣ್ಣುಗಳನ್ನು ಚುಚ್ಚಿ ತೆಗೆದಿದ್ದು, 3 ಬಾರಿ ಗುಂಡು ಹಾರಿಸಿ ಪೈಶಾಚಿಕವಾಗಿ ಹಿಂಸಿಸಿ ಹತ್ಯೆ ಮಾಡಲಾಗಿದೆ.

ಜಮ್ಮು ಕಾಶ್ಮೀರದ ರಾಮಗಢ ಪ್ರದೇಶದ ಗಡಿ ಭಾಗದಲ್ಲಿ ಈ ಘಟನೆ ನಡೆದಿದೆ. ಈ ಘಟನೆಯಿಂದ ಸಿಟ್ಟಿಗೆದ್ದಿರುವ ಭಾರತ, ಪಾಕ್ ಸರ್ಕಾರದ ಜತೆಗೆ ಈ ವಿಷಯವನ್ನು ಪ್ರಸ್ತಾಪಿಸಲಿದೆ. ಗಡಿ ಭಾಗದಲ್ಲಿ ತಲೆಯೆತ್ತರಕ್ಕೆ ಬೆಳೆದಿದ್ದ ಹುಲ್ಲು ತೆಗೆಯಲು ಬಿಎಸ್ ಎಫ್ ಯೋಧರ ತಂಡ ಹೋಗಿದ್ದಾಗ ಪಾಕ್ ಪಡೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿ ಈ ಪೈಶಾಚಿಕತೆ ಮೆರೆದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೌದಿಯಲ್ಲಿ ಭೀಕರ ಅಪಘಾತ: ಮೆಕ್ಕಾ–ಮೇದಿನಾ ಯಾತ್ರೆಗೆ ತೆರಳಿದ್ದ ತೆಲಂಗಾಣದ 45 ಮಂದಿ ಸಜೀವ ದಹನ

ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್: ಖಾತೆ ಚೆಕ್ ಮಾಡಿಕೊಳ್ಳಿ

ಬೆಂಗಳೂರಿನಿಂದ ಮಂಗಳೂರಿಗೆ ಹಗಲು ಸಂಚರಿಸುವ ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮುಂದಿನ ಸುದ್ದಿ
Show comments