Webdunia - Bharat's app for daily news and videos

Install App

ಉಡುಗೊರೆ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ: ಪ್ರಧಾನಿ ಮೋದಿ ಮನವಿ

Webdunia
ಭಾನುವಾರ, 19 ಸೆಪ್ಟಂಬರ್ 2021 (12:00 IST)
ಲಖನೌ : ಹಲವು ವರ್ಷಗಳಿಂದ ತಾವು ಪಡೆದ ಉಡುಗೊರೆಗಳು ಮತ್ತು ಸ್ಮರಣಿಕೆಗಳನ್ನು ಹರಾಜಿಗೆ ಇಡಲಾಗಿದ್ದು ಜನರು ಇದರಲ್ಲಿ ಭಾಗವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ಹರಾಜಿನಿಂದ ಬರುವ ಹಣ 'ನವಾಮಿ ಗಂಗೆ' ಯೋಜನೆಗೆ ಬಳಕೆಯಾಗುತ್ತದೆ ಎಂದು ಅವರು ಹೇಳಿದ್ದಾರೆ.
'ಕೆಲವು ವರ್ಷಗಳಿಂದ ನಾನು ಹಲವಾರು ಉಡುಗೊರೆ ಮತ್ತು ಸ್ಮರಣಿಕೆಗಳನ್ನು ಸ್ವೀಕರಿಸಿದ್ದೇನೆ. ಇದನ್ನು ಹರಾಜು ಮಾಡಲಾಗುತ್ತಿದೆ. ಇದರಲ್ಲಿ ಒಲಿಂಪಿಕ್ ವಿಜೇತರು ನೀಡಿದ ವಿಶೇಷ ಸ್ಮರಣಿಕೆಗಳೂ ಇದ್ದು ಜನರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು' ಎಂದು ಟ್ವೀಟ್ ಮಾಡಿದ್ದಾರೆ.
ಗಂಗಾ ನದಿಯ ಸಂರಕ್ಷಣೆ ಮತ್ತು ಪುನರುಜ್ಜೀವನದ ಗುರಿಯನ್ನು 'ನವಾಮಿ ಗಂಗೆ' ಯೋಜನೆ ಹೊಂದಿದೆ.
ಸಂಸ್ಕೃತಿ ಸಚಿವಾಲಯವು ಕೈಗೊಂಡ ಹರಾಜು ಪ್ರಕ್ರಿಯೆಯಲ್ಲಿ ಕ್ರೀಡಾ ಸಲಕರಣೆಗಳು ಮತ್ತು ಕೃಷ್ಣಾನಗರದ ಬಾಡ್ಮಿಂಟನ್ ರಾಕೆಟ್ಗಳೂ ಸೇರಿದ್ದು ಇ- ಹರಾಜಿನಲ್ಲಿ ಗರಿಷ್ಠ ಬಿಡ್ಗಳನ್ನು ಕಂಡಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

ಮುಂದಿನ ಸುದ್ದಿ
Show comments