Webdunia - Bharat's app for daily news and videos

Install App

ದಂಡ ಪಾವತಿ : ಸವಾರರಿಗೆ ಗುಡ್ ನ್ಯೂಸ್

Webdunia
ಮಂಗಳವಾರ, 14 ಫೆಬ್ರವರಿ 2023 (07:48 IST)
ಬೆಂಗಳೂರು : ಟ್ರಾಫಿಕ್ ಫೈನ್  50% ರಿಯಾಯಿತಿಯ ಸಮಯವನ್ನು ವಿಸ್ತರಿಸುವುದಾಗಿ ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷರಾಗಿರುವ ಹೈಕೋರ್ಟ್ ನ್ಯಾಯಮೂರ್ತಿ ಜಸ್ಟೀಸ್ ವಿರಪ್ಪ ತಿಳಿಸಿದರು.
 
ರಿಯಾಯಿತಿಯ ಕುರಿತು ಸರ್ಕಾರವನ್ನು ಒಪ್ಪಿಸಲು ನಮಗೆ ಮೂರು ತಿಂಗಳು ಕಾಲಾವಕಾಶ ಹಿಡಿಯಿತು. ಇದೀಗ ದಂಡ ಪಾವತಿ ಮಾಡುವ ಅವಧಿ ವಿಸ್ತರಣೆಗೆ ಕಾಲಾವಕಾಶ ಕೇಳಿದರು.

ಈ ಕುರಿತು ವಿಶೇಷ ಆಯುಕ್ತರು ಪತ್ರ ಸಹ ಬರೆದಿದ್ದರು. ಜೊತೆಗೆ ಹಲವರು ಸಮಯ ವಿಸ್ತರಿಸಲು ಕಾಲಾವಕಾಶ ಕೇಳಿದ್ದರು. ಹೀಗಾಗಿ ದಂಡ ಕಟ್ಟಲು ಮತ್ತೆ ಕಾಲಾವಕಾಶ ನೀಡುವ ಚಿಂತನೆ ನಡೆಸಲಾಗಿದೆ. ಇನ್ನೂ ಎರಡು ಕೋಟಿಯಷ್ಟು ಟ್ರಾಫಿಕ್ ಕೇಸ್ಗಳು ಬಾಕಿಯಿವೆ. 800 ಕೋಟಿ ರೂ.ಗೂ ಹೆಚ್ಚು ಫೈನ್ ಹಣ ಸಂಗ್ರಹವಾಗಬೇಕಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments