Webdunia - Bharat's app for daily news and videos

Install App

ಜನರಿಗೆ ಪ್ರವಾಹ ಭೀತಿ! KRS ಒಳಹರಿವು ಹೆಚ್ಚಳ

Webdunia
ಗುರುವಾರ, 4 ಆಗಸ್ಟ್ 2022 (15:46 IST)
ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಅಧಿಕ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಕಾರಣ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು,

ಕಾವೇರಿ ಕೊಳ್ಳದ ಜನರಿಗೆ ಪ್ರವಾಹದ ಭೀತಿ ಎದುರಾಗಿದೆ. ಕೆಆರ್ಎಸ್ ಜಲಾಶಯದ ನೀರಿನ ಗರಿಷ್ಠ ಮಟ್ಟ 124.80 ಅಡಿಗಳಿದ್ದು, ಇಂದಿನ ನೀರಿನ ಮಟ್ಟ 124.76 ಅಡಿಗಳಷ್ಟಿದೆ.

ಇಂದಿನ ಒಳಹರಿವಿನ ಪ್ರಮಾಣ 67,712 ಕ್ಯೂಸೆಕ್ ಹಾಗೂ ಹೊರ ಹರಿವಿನ ಪ್ರಮಾಣ 81,112 ಕ್ಯೂಸೆಕ್ನಷ್ಟಿದೆ. ಜಲಾಶಯದ ಒಟ್ಟು ಸಂಗ್ರಹ ಸಾಮರ್ಥ್ಯ 49.452 ಟಿಎಂಸಿ ಅಷ್ಟಿದ್ದು, ಇಂದಿನ ಸಂಗ್ರಹ 49.396 ಟಿಎಂಸಿ ಗಳಷ್ಟಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments