Webdunia - Bharat's app for daily news and videos

Install App

ರಾತ್ರಿ ಅಬ್ಬರಿಸಿದ ಮಳೆಗೆ ಜನರು ತತ್ತರ!

Webdunia
ಭಾನುವಾರ, 31 ಜುಲೈ 2022 (07:18 IST)
ಬೆಂಗಳೂರು : ಶನಿವಾರ ಸಂಜೆ ಆಗುತ್ತಿದ್ದಂತೆ ಸಣ್ಣಗೆ ಶುರುವಾಗಿದ್ದ ಮಳೆ, ರಾತ್ರಿ ಆಗುತ್ತಿದ್ದಂತೆ ಅಬ್ಬರಿಸಿತು.

ಏಕಾಏಕಿ ಶುರುವಾದ ಮಳೆಗೆ ವಾಹನ ಸವಾರರು ತತ್ತರಿಸಿದ್ರು.. ಕ್ಷಣಮಾತ್ರದಲ್ಲಿ ರಸ್ತೆಗಳಲ್ಲಿ ಮೊಣಕಾಲುದ್ದ ನೀರು ನಿಂತು ಸಂಚಾರಕ್ಕೆ ಅಡ್ಡಿಯುಂಟು ಮಾಡಿತ್ತು.

ಮೆಜೆಸ್ಟಿಕ್, ಕಾರ್ಪೊರೇಷನ್, ಮಾರ್ಕೆಟ್, ವಿಧಾನಸೌಧ, ಜಯನಗರ 2ನೇ ಹಂತ, ಕುಮಾರಸ್ವಾಮಿ ಲೇಔಟ್, ಶೇಷಾದ್ರಿಪುರಂ, ಮಲ್ಲೇಶ್ವರಂ, ಯಶವಂತಪುರ, ರಾಜಾಜಿನಗರ, ಮಹಾಲಕ್ಷ್ಮಿಲೇಔಟ್, ಇಸ್ಕಾನ್ ಟೆಂಪಲ್ ರಸ್ತೆ ಸೇರಿದಂತೆ ಹಲವೆಡೆ ಭಾರೀ ಮಳೆ ಸುರಿಯಿತು. ರಸ್ತೆಗಳಲ್ಲಿ ನೀರು ನಿಂತು ಸವಾರರು ಪರದಾಡಿದ್ರು.

ಆನಂದ್ ರಾವ್ ರಸ್ತೆಯಲ್ಲಿ ಒಂದೂವರೆ ಅಡಿಯಷ್ಟು ನೀರು ನಿಂತು ಸವಾರರು ಪರದಾಡಿದ್ರು. ಇನ್ನು ಮಳೆಯಿಂದಾಗಿ ಮಹಾಲಕ್ಷ್ಮಿ ಲೇಔಟ್ನ ರಾಜೇಂದ್ರ ಟೆಕ್ಸ್ಟೈಲ್ಸ್ ಸ್ಲಂ ಮನೆಗಳಿಗೆ ಮಳೆ ನೀರು ನುಗ್ಗಿದೆ. ರಾತ್ರಿ ಸುರಿದ ಮಳೆಗೆ ಇಸ್ಕಾನ್ ಟೆಂಪಲ್ ಬಳಿ ರಸ್ತೆಗಳೆಲ್ಲ ಸಂಪೂರ್ಣ ಜಲಾವೃತವಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments