ಜೆಡಿಎಸ್ ಕಾರ್ಯಕರ್ತನ ಹತ್ಯೆಗೆ ಜನತೆ ತಕ್ಕ ಪಾಠ: ದೇವೇಗೌಡ

Webdunia
ಶನಿವಾರ, 28 ಏಪ್ರಿಲ್ 2018 (13:30 IST)
ಹಾಸನ: ಗೌರಿಬಿದನೂರುನಲ್ಲಿ ಹೇಯ ಕೃತ್ಯ ನಡೆದಿದೆ. ನಮ್ಮ ಕಾರ್ಯಕರ್ತನ ಕೊಲೆಯಾಗಿದೆ. ಬೆಳಿಗ್ಗೆ ಹುಣಸೂರು, ಭಟ್ಕಳಕ್ಕೆ ಹೋಗುತ್ತೇನೆ. ರಾಜ್ಯದ ನಲವತ್ತು ಕಡೆ ಹೋಗುತ್ತೇನೆ. ಜಿಲ್ಲೆಯ ವಿದ್ಯಮಾನಕ್ಕೆ ಜನರೇ ಔಷದಿ ಕೊಡುತ್ತಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ನಮ್ಮ ನಾಯಕರೆಲ್ಲಾ ಕಣದಲ್ಲಿದ್ದಾರೆ. ನಾಲ್ಕು ಸಭೆಗೆ ಮಾಯಾವತಿ ಬರುತ್ತಾರೆ. ಚಂದ್ರಶೇಖರ್, ಚಂದ್ರ ಬಾಬು ನಾಯ್ಡು , ಒವೈಸಿ ಚುನಾವಣೆ ಪ್ರಚಾರಕ್ಕೆ ಬರುತ್ತಾರೆ.ಕೊನೆಯ ಎರೆಡು ದಿನ ಹಾಸನದಲ್ಲಿ ಇರುತ್ತೇನೆ ಎಂದು ತಿಳಿಸಿದ್ದಾರೆ.
 
ಲೊಕಾಯುಕ್ತ ನಾಶ ಕಾಂಗ್ರೆಸ್ ನಿಂದ ಆಗಿದೆ. ಇಂತಹ ಪ್ರಣಾಳಿಕೆ ಬೇಕಾ ಎಂದು ಪ್ರಶ್ನಿಸಿದರು. ಮೋದಿ ಪ್ರಭಾವ ಜನರೇ ತೀರ್ಮಾನಿಸುತ್ತಾರೆ.  ರಾಷ್ಟ್ರೀಯ ಪಕ್ಷಗಳು ಸ್ಥಳೀಯ ಪಕ್ಷಗಳನ್ನು ಹಾಳು ಮಾಡುತ್ತಿವೆ. ಇನ್ನೆರಡು ದಿನದಲ್ಲಿ ನಮ್ಮ ಪ್ರಣಾಳಿಕೆ ಬಿಡುಗಡೆಯಾಗುತ್ತದೆ ಎಂದು ಜೆಡಿಎಸ್ ಪಕ್ಷದ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾಟಿ ಕೋಳಿ ತಿಂದ ಸಿದ್ದರಾಮಯ್ಯ ಎಂದ ಶಾಸಕ ಸುರೇಶ್ ಕುಮಾರ್: ರಾಜ್ಯಕ್ಕೆ ವೆಜ್ ಸಿಎಂ ಬೇಕಿತ್ತಾ ಎಂದ ನೆಟ್ಟಿಗರು

ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ಮುಂದಿನ ಸುದ್ದಿ
Show comments