Webdunia - Bharat's app for daily news and videos

Install App

RBI ಆದೇಶದ ವಿರುದ್ಧ ಹೈಕೋರ್ಟ್‌ಗೆ ಅರ್ಜಿ

Webdunia
ಬುಧವಾರ, 24 ಮೇ 2023 (07:06 IST)
ಬೆಂಗಳೂರಿನ ಪೆಟ್ರೋಲ್ ಬಂಕ್ಗಳಲ್ಲಿ 100 ರೂಪಾಯಿ ಪೆಟ್ರೋಲ್ ಹಾಕಿಸಿಕೊಂಡವರು ಕೂಡ 2,000 ರೂಪಾಯಿ ನೋಟ್ ನೀಡ್ತಿದ್ದಾರೆ. ಚಿಲ್ಲರೆ ಸಮಸ್ಯೆಯಿಂದ ಬಳಲುತ್ತಿರುವ ಪೆಟ್ರೋಲ್ ಬಂಕ್ ಮಾಲೀಕರು, 1,500 ರೂ. ತೈಲ ಹಾಕಿಸಿಕೊಂಡಲ್ಲಿ ಮಾತ್ರ 2,000 ರೂ. ನೋಟ್ ಸ್ವೀಕರಿಸ್ತೇವೆ ಎಂದು ಬೋರ್ಡ್ ಹಾಕಿದ್ದಾರೆ.
 
ಗೊರಗುಂಟೆಪಾಳ್ಯದ ಪೆಟ್ರೋಲ್ ಬಂಕ್ಗೆ ಸೋಮವಾರ ಒಂದೇ ದಿನ 180 ಪಿಂಕ್ ನೋಟ್ಗಳು ಸಂದಿವೆ. ಬೃಹತ್ ಹೋಟೆಲ್, ರೆಸ್ಟೋರೆಂಟ್, ಬಾರ್ಗಳಲ್ಲಿಯೂ ಪಿಂಕ್ನೋಟ್ ಸದ್ದು ಮಾಡುತ್ತಿದೆ.

ಈ ಮಧ್ಯೆ, ಯಾವುದೇ ಗುರುತಿನ ಚೀಟಿ ಪಡೆಯದೇ 2,000 ರೂ. ನೊಟುಗಳ ವಿನಿಮಯಕ್ಕೆ ಅವಕಾಶ ನೀಡಿರೋದನ್ನು ಪ್ರಶ್ನಿಸಿ ಬಿಜೆಪಿ ಮುಖಂಡ ಅಶ್ವಿನಿ ಉಪಧ್ಯಾಯ್ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಬ್ಯಾಂಕುಗಳಲ್ಲಿ ಹಣ ವಿನಿಮಯ ಮಾಡಿಕೊಳ್ಳುವಾಗ ಯಾವುದಾದರೂ ಒಂದು ಗುರುತಿನ ಚೀಟಿಯನ್ನು ಪರಿಗಣಿಸಬೇಕು ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments