Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಭೌತಿಕ ತರಗತಿ ಸ್ಥಗಿತ!

Webdunia
ಗುರುವಾರ, 13 ಜನವರಿ 2022 (06:12 IST)
ಬೆಂಗಳೂರು : ಕೋವಿಡ್-19 ಪ್ರಕರಣಗಳ ಸಂಖ್ಯೆ, ಪಾಸಿಟಿವಿಟಿ ಪ್ರಮಾಣ ಆಧರಿಸಿ ತಾಲೂಕು, ಸ್ಥಳೀಯ ಮಟ್ಟದಲ್ಲಿ ಶಾಲೆ, ಪಿಯು ತರಗತಿಗಳ ಭೌತಿಕ ತರಗತಿಗಳು ಸ್ಥಗಿತ.
 
ಆನ್ಲೈನ್ ಕ್ಲಾಸ್/ಪರ್ಯಾಯ ಬೋಧನಾ ವಿಧಾನದ ತರಗತಿ ನಡೆಸುವ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಜಿಲ್ಲಾಧಿಕಾರಿ, ತಹಶೀಲ್ದಾರ್ಗಳು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ರಾಜ್ಯದ ಜಿಲ್ಲಾಧಿಕಾರಿಗಳು ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಸಚಿವ ನಾಗೇಶ್ ಅವರು ಮಾತನಾಡಿದರು.

ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದರೂ, ಆಸ್ಪತ್ರೆಗೆ ದಾಖಲಾಗುವ ಪ್ರಮಾಣ  ಕಡಿಮೆ ಇದೆ. ಒಂದನೇ ಮತ್ತು 2ನೇ ಅಲೆಯಂತೆ ಆತಂಕ ಪಡುವ ಅಗತ್ಯವಿಲ್ಲ. ವಿದೇಶಗಳಲ್ಲಿ ಮತ್ತು ಭಾರತದಲ್ಲಿ ವರದಿಯಾಗಿರುವ ಪ್ರಕರಣಗಳನ್ನು ಗಮನಿಸಿದರೆ ತೀವ್ರತೆ, ಆಸ್ಪತ್ರೆಗೆ ದಾಖಲಾಗುವ ಪ್ರಮಾಣ ಮತ್ತು ಅಪಾಯ ಕಡಿಮೆ ಕಾಣಿಸುತ್ತಿದೆ ಎಂದು ತಜ್ಞರು ತಿಳಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

Raj Raghuvamshi murder: ಸೋನಂಳನ್ನು ಅಕ್ಕ ಎನ್ನುತ್ತಿದ್ದ ಮರ್ಡರ್ ಆದ ದಿನವೂ ಊರಲ್ಲೇ ಇದ್ದ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಮುಂದಿನ ಸುದ್ದಿ
Show comments