Webdunia - Bharat's app for daily news and videos

Install App

ವರುಣಾದಲ್ಲಿ ಬಿಜೆಪಿಗೆ ಪಾಠ ಕಲಿಸಲು ಸ್ವಪಕ್ಷೀಯರಿಂದಲೇ ಪ್ಲಾನ್..?

Webdunia
ಗುರುವಾರ, 26 ಏಪ್ರಿಲ್ 2018 (17:41 IST)
ವರುಣಾದಲ್ಲಿ ವಿಜಯೇಂದ್ರಗೆ ಬಿಜೆಪಿ ಟಿಕೆಟ್ ಮಿಸ್ ಆದ ಹಿನ್ನೆಲೆಯಲ್ಲಿ ಆಕ್ರೋಶ ಭುಗಿಲೇಳುತ್ತಿದೆ. ಇದು ವಿಜಯೇಂದ್ರಗೆ ಟಿಕೆಟ್ ಮಿಸ್  ಆದ ಎಫೆಕ್ಟ್.? ಎಂದೇ ಹೇಳಲಾಗುತ್ತಿದೆ. 
ವರುಣಾದಲ್ಲಿ ಬಿಜೆಪಿ ಸೋಲಿಸಲು ಸ್ವಪಕ್ಷಿಯರಿಂದಲೇ ಪ್ಲ್ಯಾನ್ ರೂಪಿಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಚುನಾವಣೆಯಲ್ಲಬಿಜೆಪಿ ವಿರುದ್ಧ ನೋಟಾ ಚಲಾಯಿಸಲು ಚಿಂತನೆ ನಡೆದಿದೆ ಎನ್ನಲಾಗುತ್ತಿದೆ. 
 
ಖಟ್ಟರ್ ಬಿಜೆಪಿ ಕಾರ್ಯಕರ್ತರಿಂದ ನೋಟಾ ಚಲಾಯಿಸಲು ನಿರ್ಧಾರ ಮಾಡಲಾಗಿದೆ ಎಂಬ ವದಂತಿ ಹರಿದಾಡುತ್ತಿದೆ. ಅತೀ ಹೆಚ್ಚು ನೋಟಾ ಚಲಾವಣೆ ಆದರೆ ಮರುಚುನಾವಣೆ ಆಗಬಹುದೆಂಬ ಎಣಿಕೆ ಇದರ ಹಿಂದಿದೆ. ಈ ಸಾಧ್ಯತೆ ನಿರೀಕ್ಷಿಸಿ ಅತೀ ಹೆಚ್ಚು ನೋಟಾ ಚಲಾಯಿಸಲು ಚಿಂತನೆ ನಡೆಸಲಾಗುತ್ತಿದೆ. ಬಿಜೆಪಿಯ ಶೇಖಡವಾರು ಕಾರ್ಯಕರ್ತರು ನೋಟಾ ಚಲಾಯಿಸುವಂತೆ ಸೂಚನೆ ನೀಡುತ್ತಿದ್ದಾರೆ. 
 
ವಿಜಯೇಂದ್ರಗೆ ಟಿಕೆಟ್ ಮಿಸ್ ಆಗಿದ್ದಕ್ಕೆ ಪಕ್ಷಕ್ಕೆ ಬುದ್ದಿ ಕಲಿಸಲು ಕಾರ್ಯಕರ್ತರು ಮುಂದಾಗಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ನೋಟಾ ಚಲಾವಣೆ ವಿಚಾರ‌ ಚರ್ಚೆಗೆ ಗ್ರಾಸವಾಗುತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಸುರ್ಜೇವಾಲನೂ ಬರ್ತಾರೆ, ಮುಂದೆ ರಾಹುಲ್ ಗಾಂಧಿನೂ ಬರಬೇಕಾಗುತ್ತದೆ

ಮುಂದಿನ ಸುದ್ದಿ
Show comments