Webdunia - Bharat's app for daily news and videos

Install App

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಬಗ್ಗೆ ತುಟಿ ಬಿಚ್ಚದ ಪ್ರಧಾನಿ ಮೋದಿ

Webdunia
ಶುಕ್ರವಾರ, 18 ಮೇ 2018 (09:00 IST)
ನವದೆಹಲಿ: ಕರ್ನಾಟಕದಲ್ಲಿ ಬಹುಮತವಿಲ್ಲದಿದ್ದರೂ ಬಹುದೊಡ್ಡ ಪಕ್ಷ ಎಂಬ ನೆಲೆಯಲ್ಲಿ ಸರ್ಕಾರ ರಚಿಸಿರುವ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಬಗ್ಗೆ ಪ್ರಧಾನಿ ಮೋದಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಬಿಜೆಪಿಗೆ ಬಹುತಮವಿಲ್ಲದಿದ್ದರೂ ಸರ್ಕಾರ ರಚಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಬಿಜೆಪಿ ವಿರೋಧಿ ನಾಯಕರು ರಾಷ್ಟ್ರಾದ್ಯಂತ ಕಿಡಿ ಕಾರುತ್ತಿದ್ದಾರೆ. ಆದರೆ ಪ್ರಧಾನಿ ಮಾತ್ರ ಈ ಬಗ್ಗೆ ತುಟಿ ಪಿಟಕ್ ಎಂದಿಲ್ಲ.

ಸಾಮಾನ್ಯವಾಗಿ ಯಾವುದೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದಾಗಲೂ ಟ್ವಿಟರ್ ಮೂಲಕ ಶುಭಾಷಯ ವ್ಯಕ್ತಪಡಿಸುವ ಪ್ರಧಾನಿ ಯಡಿಯೂರಪ್ಪ ಸರ್ಕಾರಕ್ಕೆ ಯಾವುದೇ ಸಂದೇಶ ನೀಡಿಲ್ಲ ಎನ್ನುವುದು ವಿಶೇಷವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments