Webdunia - Bharat's app for daily news and videos

Install App

ಸರ್ದಾರ್ ವಲ್ಲಭಾಯಿ ಪಟೇಲ್ ರ ಏಕತೆಯ ಪ್ರತಿಮೆ ಅನಾವರಣಕ್ಕೂ ಮೊದಲು ಮೋದಿ ಫೋಟೋ ಸೆಷನ್

Webdunia
ಬುಧವಾರ, 31 ಅಕ್ಟೋಬರ್ 2018 (10:33 IST)
ನವದೆಹಲಿ: ಗುಜರಾತ್ ನ ನರ್ಮದಾದಲ್ಲಿ ಇಂದು ಉಕ್ಕಿನ ಮನುಷ್ಯ ಎಂದೇ ಖ್ಯಾತರಾಗಿದ್ದ ಸ್ವಾತಂತ್ರ್ಯ ಹೋರಾಟಗಾರ, ಸ್ವತಂತ್ರ ಭಾರತದ ಶಿಲ್ಪಿ ಸರ್ದಾರ್ ವಲ್ಲಭಾಯಿ ಪಟೇಲ್ ರ ವಿಶ್ವದ ಅತೀ ಎತ್ತರದ ಏಕತೆಯ ಪ್ರತಿಮೆಯನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದ್ದಾರೆ.

ಇದಕ್ಕೂ ಮೊದಲು ಪ್ರಧಾನಿ ಮೋದಿ ಈ ಪ್ರತಿಮೆ ಸ್ಥಾಪನೆಗೆ ಕಾರಣರಾದವರ ಜತೆಗೆ ಫೋಟೋ ಸೆಷನ್ ಮಾಡಿದ್ದಾರೆ. ಅಷ್ಟೇ ಅಲ್ಲ ಪಟೇಲ್ ಪ್ರತಿಮೆ ಎದುರು ತಮ್ಮ ಎಂದಿನ ಶೈಲಿಯಲ್ಲಿ ಫೋಟೋಗೆ ಪೋಸ್ ನೀಡಿದ್ದಾರೆ.

ಏಕತೆಯ ಪ್ರತಿಮೆ ಜತೆಗೆ ಸರ್ದಾರ್ ಪಟೇಲ್ ರ ಜೀವನ ಕುರಿತಾದ ವಸ್ತು ಸಂಗ್ರಹಾಲಯ, ವಸ್ತು ಪ್ರದರ್ಶನ ಇತ್ಯಾದಿ ಪ್ರಮುಖ ಆಕರ್ಷಣೆಯಾಗಿದ್ದು, ಇದೊಂದು ಅತ್ಯುತ್ತಮ ಪ್ರವಾಸೀ ತಾಣವಾಗಲಿದೆ. ಈ ಪ್ರತಿಮೆಯ ಎತ್ತರ 182 ಮೀ. ಆಗಿದ್ದು, ವಿಶ್ವದ ಅತೀ ಎತ್ತರದ ಪ್ರತಿಮೆ ಎನ್ನುವ ಗೌರವಕ್ಕೆ ಪಾತ್ರವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments