ಸರ್ದಾರ್ ವಲ್ಲಭಾಯಿ ಪಟೇಲ್ ರ ಏಕತೆಯ ಪ್ರತಿಮೆ ಅನಾವರಣಕ್ಕೂ ಮೊದಲು ಮೋದಿ ಫೋಟೋ ಸೆಷನ್

Webdunia
ಬುಧವಾರ, 31 ಅಕ್ಟೋಬರ್ 2018 (10:33 IST)
ನವದೆಹಲಿ: ಗುಜರಾತ್ ನ ನರ್ಮದಾದಲ್ಲಿ ಇಂದು ಉಕ್ಕಿನ ಮನುಷ್ಯ ಎಂದೇ ಖ್ಯಾತರಾಗಿದ್ದ ಸ್ವಾತಂತ್ರ್ಯ ಹೋರಾಟಗಾರ, ಸ್ವತಂತ್ರ ಭಾರತದ ಶಿಲ್ಪಿ ಸರ್ದಾರ್ ವಲ್ಲಭಾಯಿ ಪಟೇಲ್ ರ ವಿಶ್ವದ ಅತೀ ಎತ್ತರದ ಏಕತೆಯ ಪ್ರತಿಮೆಯನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದ್ದಾರೆ.

ಇದಕ್ಕೂ ಮೊದಲು ಪ್ರಧಾನಿ ಮೋದಿ ಈ ಪ್ರತಿಮೆ ಸ್ಥಾಪನೆಗೆ ಕಾರಣರಾದವರ ಜತೆಗೆ ಫೋಟೋ ಸೆಷನ್ ಮಾಡಿದ್ದಾರೆ. ಅಷ್ಟೇ ಅಲ್ಲ ಪಟೇಲ್ ಪ್ರತಿಮೆ ಎದುರು ತಮ್ಮ ಎಂದಿನ ಶೈಲಿಯಲ್ಲಿ ಫೋಟೋಗೆ ಪೋಸ್ ನೀಡಿದ್ದಾರೆ.

ಏಕತೆಯ ಪ್ರತಿಮೆ ಜತೆಗೆ ಸರ್ದಾರ್ ಪಟೇಲ್ ರ ಜೀವನ ಕುರಿತಾದ ವಸ್ತು ಸಂಗ್ರಹಾಲಯ, ವಸ್ತು ಪ್ರದರ್ಶನ ಇತ್ಯಾದಿ ಪ್ರಮುಖ ಆಕರ್ಷಣೆಯಾಗಿದ್ದು, ಇದೊಂದು ಅತ್ಯುತ್ತಮ ಪ್ರವಾಸೀ ತಾಣವಾಗಲಿದೆ. ಈ ಪ್ರತಿಮೆಯ ಎತ್ತರ 182 ಮೀ. ಆಗಿದ್ದು, ವಿಶ್ವದ ಅತೀ ಎತ್ತರದ ಪ್ರತಿಮೆ ಎನ್ನುವ ಗೌರವಕ್ಕೆ ಪಾತ್ರವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಾಮೀಜಿಗಳು ಇಲ್ಲದಿದ್ದರೆ ದೇವೇಗೌಡರು ಸಿಎಂ ಆಗ್ತೀದ್ರಾ: ಕುಮಾರಸ್ವಾಮಿಗೆ ಶಿವಕುಮಾರ್ ಪ್ರಶ್ನೆ

ಮಧ್ಯಪ್ರದೇಶ ಸಿಎಂ ಪುತ್ರನ ಮಾದರಿ ನಡೆ: ಸಾಮೂಹಿಕ ವಿವಾಹದಲ್ಲೇ ಹಸೆಮಣೆಯೇರಿದ ಅಭಿಮನ್ಯು ಯಾದವ್‌

ಸಿಎಂ ಭೇಟಿ ಬಳಿಕ ಮತ್ತೇ ಶಾಂತಿ ಮಂತ್ರ ಪಠಿಸಿದ ಡಿಕೆ ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಪ್ರಕರಣ, ರಾಹುಲ್ ಗಾಂಧಿ, ಸೋನಿಯಾ ವಿರುದ್ಧ ಹೊಸ ಪ್ರಕರಣ

ದಿತ್ವಾ ಚಂಡಮಾರುತ, ಶ್ರೀಲಂಕಾದಲ್ಲಿ 132ಮಂದಿ ಸಾವು, 176ಮಂದಿ ನಾಪತ್ತೆ

ಮುಂದಿನ ಸುದ್ದಿ
Show comments