Webdunia - Bharat's app for daily news and videos

Install App

ಕೆಂಪುಕೋಟೆಯಿಂದ ನಿರ್ಗಮಿಸಿದ ಬಳಿಕ ಪ್ರಧಾನಿ ಮೋದಿ ಮಾಡಿದ ಕೆಲಸವೇನು ಗೊತ್ತಾ?

Webdunia
ಗುರುವಾರ, 16 ಆಗಸ್ಟ್ 2018 (08:43 IST)
ನವದೆಹಲಿ: 72 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡಿ ಭಾಷಣ ಮಾಡಿದ ಬಳಿಕ ಪ್ರಧಾನಿ ಮೋದಿ ನಿನ್ನೆ ಮಾಡಿದ ಕೆಲಸವೇನು ಗೊತ್ತೇ?

ಧ್ವಜಾರೋಹಣ ಕಾರ್ಯಕ್ರಮ ಮುಗಿದ ಬಳಿಕ ಅಲ್ಲಿ ನೆರೆದಿದ್ದ ಮಕ್ಕಳಿಗೆ ಶುಭಾಷಯ ಕೋರಿ ಪ್ರಧಾನಿ ಮೋದಿ ಸಂಜೆ ತಮ್ಮ ರಾಜಕೀಯ ಗುರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಬಗ್ಗೆ ತಿಳಿದು ಸೀದಾ ಆಸ್ಪತ್ರೆಗೆ ತೆರಳಿದ್ದಾರೆ.

ಅನಾರೋಗ್ಯದ ಕಾರಣದಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕಳೆದ ಕೆಲವಾರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಮುತ್ಸುದ್ದಿ ನಾಯಕನನ್ನು ನೋಡಲು ಪ್ರಧಾನಿ ಮೋದಿ ತೆರಳಿದ್ದಾರೆ. ಕೆಂಪು ಕೋಟೆಯಲ್ಲಿ ಭಾಷಣ ಮಾಡುವಾಗಲೂ ಮೋದಿ, ಅಟಲ್ ಬಿಹಾರಿ ವಾಜಪೇಯಿ ಮಾತುಗಳನ್ನು ಸ್ಮರಿಸಿಕೊಂಡಿದ್ದರು. ಸಂಜೆ ತಮ್ಮ ಎಂದಿನ ಭದ್ರತಾ ಪಡೆಗಳ ನೆರವಿಲ್ಲದೇ ಪ್ರಧಾನಿ ಮೋದಿ ವಾಜಪೇಯಿ ಭೇಟಿ ಮಾಡಿ ಬಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments