ಪೊಲೀಸ್ ಬಂದೋಬಸ್ತ್!

Webdunia
ಸೋಮವಾರ, 28 ಫೆಬ್ರವರಿ 2022 (07:08 IST)
ಶಿವಮೊಗ್ಗ : ಗಲಭೆಯಿಂದ ಶಾಂತಗೊಂಡ ಬಳಿಕ ಶಿವಮೊಗ್ಗದಲ್ಲಿ ಇಂದಿನಿಂದ ಶಾಲಾ-ಕಾಲೇಜುಗಳು ಪುನಾರಂಭಗೊಳ್ಳಲಿದೆ.
 
ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ನಿಷೇಧಾಜ್ಞೆ ಹೇರಿ ನಗರ ವ್ಯಾಪ್ತಿಯ ಸ್ಕೂಲ್-ಕಾಲೇಜು ಬಂದ್ ಮಾಡಲಾಗಿತ್ತು. ಆದರೆ ಇದೀಗ ಮಾರ್ಚ್ 4ರವರೆಗೆ 144 ಸೆಕ್ಷನ್ ಜಾರಿಯಲ್ಲಿರಲಿದೆ.

ಅದರಂತೆ ಬೆಳಗ್ಗೆ 6 ರಿಂದ ಸಂಜೆ 7 ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ಹಾಗೂ ಸಂಜೆ 7 ರಿಂದ ಬೆಳಗ್ಗೆ 6ರವರೆಗೆ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

ಸ್ಕೂಲ್-ಕಾಲೇಜು ಎಂದಿನಂತೆ ಆರಂಭಗೊಳ್ಳಲಿದೆ. ಶಿವಮೊಗ್ಗ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಮುಂದುವರಿಕೆಯಾಗಲಿದ್ದು, ಇದರಿಂದ ವರ್ತಕರು, ನಿರಾಳರಾದ ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಖಿಲೇಶ್ ಯಾದವ್ ಮಗಳ ಸಹಾಯಕ್ಕೆ ಬಂದ ಯೋಗಿ ಆದಿತ್ಯನಾಥ್: ರಾಜಕೀಯ ಏನೇ ಇರಲಿ, ಅವಳೂ ಮಗಳು ಎಂದ ಯೋಗಿಗೆ ಭಾರೀ ಮೆಚ್ಚುಗೆ

ಗೃಹಜ್ಯೋತಿ ಯೋಜನೆಗೆ ಹೊಸ ರೂಲ್ಸ್: ಫಲಾನುಭವಿಗಳು ತಪ್ಪದೇ ಗಮನಿಸಿ

ಡ್ರಿಂಕ್ಸ್ ಮಾಡುವವರು ಡಾ ಸಿಎನ್ ಮಂಜುನಾಥ್ ಅವರು ಹೇಳಿದ್ದ ಈ ಟಿಪ್ಸ್ ನೋಡಿ

ಅಮೆರಿಕ, ಇರಾನ್ ಯುದ್ಧ ಅಂತ್ಯ ಘೋಷಿಸಿದ ಡೊನಾಲ್ಡ್ ಟ್ರಂಪ್

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಈ ವಾರ ಭಾರೀ ಮಳೆ, ರೆಡ್ ಅಲರ್ಟ್

ಮುಂದಿನ ಸುದ್ದಿ
Show comments