Webdunia - Bharat's app for daily news and videos

Install App

ಶಾಸಕರನ್ನು ಹುಡುಕಿಕೊಂಡು ಹೋಟೆಲ್ ಗೇ ಬಂದ ಪೊಲೀಸರು!

Webdunia
ಶನಿವಾರ, 19 ಮೇ 2018 (12:56 IST)
ಬೆಂಗಳೂರು: ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆ ನಡೆಯುತ್ತಿದ್ದರೆ, ಬೇಕೆಂದೇ ಸದನಕ್ಕೆ ಗೈರು ಹಾಜರಾಗಿರುವ ಶಾಸಕರ ಪತ್ತೆಗೆ ಸ್ವತಃ ಡಿಜಿಪಿ ನೀಲಮಣಿ ರಾಜು ಮತ್ತು ಪೊಲೀಸರ ತಂಡ ನಗರದ ಹೋಟೆಲ್ ಗೆ ಭೇಟಿ ನೀಡಿದೆ.

ನಗರದ ಗೋಲ್ಡ್ ಪಿಂಚ್ ಹೋಟೆಲ್ ನಲ್ಲಿ ಶಾಸಕರಾದ ಆನಂದ್ ಸಿಂಗ್ ಮತ್ತು ಪ್ರತಾಪ್ ಗೌಡ ಇದ್ದಾರೆಂಬ ಮಾಹಿತಿ ಸಿಕ್ಕಿದ ಹಿನ್ನಲೆಯಲ್ಲಿ ಪೊಲೀಸರು ಹೋಟೆಲ್ ಗೆ ವಿಚಾರಣೆಗೆ ಆಗಮಿಸಿದ್ದಾರೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಹೋಟೆಲ್ ನಲ್ಲಿ ಕಾಂಗ್ರೆಸ್ ಸಂಸದ ಡಿಕೆ ಸುರೇಶ್, ಎಚ್ ಎಂ ರೇವಣ್ಣ ಮುಂತಾದವರು ಇದ್ದರು. ಶಾಸಕರು ಇದೇ ಹೋಟೆಲ್ ನಲ್ಲಿದ್ದಾರೆಂದು ಮಾಹಿತಿ ಸಿಕ್ಕಿದೆ. ಅದೇ ಕಾರಣಕ್ಕೆ ಪೊಲೀಸರಿಗೆ ಅವರನ್ನು ಭೇಟಿ ಮಾಡಲು ನೆರವು ಮಾಡಿ ಎಂದು ಕೇಳಿಕೊಂಡಿದ್ದೆವು ಎಂದು ಈ ಸಂದರ್ಭದಲ್ಲಿ ಸಂಸದ ಸುರೇಶ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments