ಜೆಡಿಎಸ್ ಪರ ಮಳೆ ಹುಡುಗಿ ಪೂಜಾ ಗಾಂಧಿ ಪ್ರಚಾರ

Webdunia
ಸೋಮವಾರ, 30 ಏಪ್ರಿಲ್ 2018 (13:28 IST)
ಮಾಜಿ ಸಚಿವ ಆನಂದ ಅಸ್ನೋಟಿಕರ್ ಪರ ನಟಿ ಪೂಜಾ ಗಾಂಧಿ ಕಾರವಾರ ನಗರದಲ್ಲಿ ಪ್ರಚಾರ ನಡೆಸಿದರು. 
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಲು ಜೆಡಿಎಸ್ ಬೆಂಬಲಿಸುವಂತೆ ಮನವಿ ಮಾಡಿದರು. 
 
ಕಾರವಾರ-ಅಂಕೋಲಾ ಕ್ಷೇತ್ರದ ಅಭಿವೃದ್ಧಿಗಾಗಿ ಆನಂದ ಅಸ್ನೋಟಿಕರ್ ಅವರನ್ನು ಬೆಂಬಲಿಸುವಂತೆ ಕೇಳಿ ಕೊಂಡರು. ಡಾ. ಬಿ‌.ಆರ್. ಅಂಬೇಡ್ಕರ ಸರ್ಕಲ್, ಕಿನ್ನರ, ಅಮದಳ್ಳಿ ಮೊದಲಾದ ಕಡೆಗಳಲ್ಲಿ ಮಳೆ ಹುಡುಗಿ  ಪೂಜಾ ಗಾಂಧಿ ಪ್ರಚಾರ ನಡೆಸಿದರು. ಈ ವೇಳೆ ಹಲವು ಅಭಿಮಾನಿಗಳು ಪೋಟೋ ಕ್ಲಿಕ್ಕಿಸಿಕೊಂಡರು.
 
ಈ ವೇಳೆ ಕುಣಿದು ಕುಣಿದು ಬಾರೇ ಎಂದು ಹಾಡುತ್ತ ಮತದಾರರನ್ನು ಪೂಜಾ ರಂಜಿಸಿ ಗಮನ ಸೆಳೆದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮೋಮೋಸ್ ಮಾರಿ ತಿಂಗಳಿಗೆ 31 ಲಕ್ಷ ಸಂಪಾದನೆ: ಬೆಂಗಳೂರಿನ ಬೀದಿ ಬದಿ ವ್ಯಾಪಾರಿ ಅಷ್ಟು ಫೇಮಸ್ ಅಂತೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments