Webdunia - Bharat's app for daily news and videos

Install App

ಜೆಡಿಎಸ್ ಪರ ಮಳೆ ಹುಡುಗಿ ಪೂಜಾ ಗಾಂಧಿ ಪ್ರಚಾರ

Webdunia
ಸೋಮವಾರ, 30 ಏಪ್ರಿಲ್ 2018 (13:28 IST)
ಮಾಜಿ ಸಚಿವ ಆನಂದ ಅಸ್ನೋಟಿಕರ್ ಪರ ನಟಿ ಪೂಜಾ ಗಾಂಧಿ ಕಾರವಾರ ನಗರದಲ್ಲಿ ಪ್ರಚಾರ ನಡೆಸಿದರು. 
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಲು ಜೆಡಿಎಸ್ ಬೆಂಬಲಿಸುವಂತೆ ಮನವಿ ಮಾಡಿದರು. 
 
ಕಾರವಾರ-ಅಂಕೋಲಾ ಕ್ಷೇತ್ರದ ಅಭಿವೃದ್ಧಿಗಾಗಿ ಆನಂದ ಅಸ್ನೋಟಿಕರ್ ಅವರನ್ನು ಬೆಂಬಲಿಸುವಂತೆ ಕೇಳಿ ಕೊಂಡರು. ಡಾ. ಬಿ‌.ಆರ್. ಅಂಬೇಡ್ಕರ ಸರ್ಕಲ್, ಕಿನ್ನರ, ಅಮದಳ್ಳಿ ಮೊದಲಾದ ಕಡೆಗಳಲ್ಲಿ ಮಳೆ ಹುಡುಗಿ  ಪೂಜಾ ಗಾಂಧಿ ಪ್ರಚಾರ ನಡೆಸಿದರು. ಈ ವೇಳೆ ಹಲವು ಅಭಿಮಾನಿಗಳು ಪೋಟೋ ಕ್ಲಿಕ್ಕಿಸಿಕೊಂಡರು.
 
ಈ ವೇಳೆ ಕುಣಿದು ಕುಣಿದು ಬಾರೇ ಎಂದು ಹಾಡುತ್ತ ಮತದಾರರನ್ನು ಪೂಜಾ ರಂಜಿಸಿ ಗಮನ ಸೆಳೆದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments