Webdunia - Bharat's app for daily news and videos

Install App

ಗಮನಿಸಿ : ಇಂದು ಯಾವ ಯಾವ ಏರಿಯಾಗಳಲ್ಲಿ ಪವರ್ ಕಟ್!

Webdunia
ಭಾನುವಾರ, 6 ಫೆಬ್ರವರಿ 2022 (06:30 IST)
ಬೆಂಗಳೂರು : ಬೆಂಗಳೂರಿನ ಹಲವು ಏರಿಯಾಗಳಲ್ಲಿ ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ಇಂದಿನಿಂದ ಫೆ. 6ರವರೆಗೆ ಪವರ್ ಕಟ್ ಇರಲಿದೆ.
 
ಇಂದಿನಿಂದ 3 ದಿನ ಬೆಂಗಳೂರಿನಾದ್ಯಂತ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಸಿಲಿಕಾನ್ ಸಿಟಿಯ ಜಯನಗರ, ಜೆ.ಪಿ. ನಗರ, ಕುಮಾರಸ್ವಾಮಿ ಲೇಔಟ್, ಬನಶಂಕರಿ, ಸದಾಶಿವನಗರ, ಬಸವನಗುಡಿ, ಎಸ್ಬಿಎಂ ಕಾಲೋನಿ, ವಿದ್ಯಾಪೀಠ ಸೇರಿದಂತೆ ಬಹುತೇಕ ಏರಿಯಾಗಳಲ್ಲಿ ಇಂದು ಕರೆಂಟ್ ಇರುವುದಿಲ್ಲ.

ಬೆಂಗಳೂರಿನ ದಕ್ಷಿಣ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಜಯನಗರ 4ನೇ ಬ್ಲಾಕ್, ವಿನಾಯಕನಗರ, ನಂಜಪ್ಪ ಸರ್ಕಲ್, ಗೌಡನಪಾಳ್ಯ, ಇಸ್ರೋ ಲೇಔಟ್, ಕುಮಾರಸ್ವಾಮಿ ಲೇಔಟ್, ವಸಂತ ವಲ್ಲಬ ನಗರ, ಕುವೆಂಪು ನಗರ ಮುಖ್ಯರಸ್ತೆ, ವಸತಪುರ, ಜೆಪಿ ನಗರ 6ನೇ ಹಂತ, ಪುಟ್ಟೇನಹಳ್ಳಿ ಭಾಗಗಳು,

ಬನಶಂಕರಿ 2ನೇ ಹಂತ, ಜೆಪಿ ನಗರ 2ನೇ ಹಂತ, ಜೆ.ಪಿ. ನಗರ 3 ನೇ ಹಂತ, ಜೆಪಿ ನಗರ 4 ನೇ ಹಂತ, ಜೆಪಿ ನಗರ 5 ನೇ ಹಂತ, ಡಾಲರ್ಸ್ ಲೇಔಟ್, ಇಟ್ಟಮಡು, ಬನಶಂಕರಿ 5 ನೇ ಹಂತ, ವಿವೇಕ ನಗರ, ನಾಗಸಂದ್ರ, ಕೆಇಬಿ ಲೇಔಟ್, ಕುಂದಲಹಳ್ಳಿ ಗ್ರಾಮ, ಐಟಿಪಿಎಲ್ ಮುಖ್ಯ ರಸ್ತೆ, ದೊಡ್ಡ ನೆಕುಂದಿ, ಅಂಬೇಡ್ಕರ್ ನಗರ, ಮಲ್ಲಸಂಧ್ರಪುರ ರಸ್ತೆ, ಬಿಡಿಎ 9ನೇ ಹಂತ, ರಾಘವನಪಾಳ್ಯ, ವಸಂತ ವಲ್ಲಭ ನಗರ ಮತ್ತು ಪರಪ್ಪನ ಅಗ್ರಹಾರ ಮುಖ್ಯರಸ್ತೆಯಲ್ಲಿ ಕರೆಂಟ್ ಇರುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments