Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಇಂದು ಪವರ್ ಕಟ್! ಯಾವ ಏರಿಯಾಗಳಲ್ಲಿ ಪವರ್ ಕಟ್?

Webdunia
ಗುರುವಾರ, 30 ಡಿಸೆಂಬರ್ 2021 (07:26 IST)
ಬೆಂಗಳೂರು : ಬೆಸ್ಕಾಂನಿಂದ ಬೆಂಗಳೂರಿನಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿ ನಡೆಸುತ್ತಿರುವುದರಿಂದ ಸಿಲಿಕಾನ್ ಸಿಟಿಯ ಹಲವು ಏರಿಯಾಗಳಲ್ಲಿ ಇಂದು ಮತ್ತು ನಾಳೆ ಪವರ್ ಕಟ್ ಇರಲಿದೆ.
 
ಬೆಂಗಳೂರಿನಾದ್ಯಂತ ಗುರುವಾರ ಮತ್ತು ಶುಕ್ರವಾರ ನಿರ್ವಹಣೆ ಮತ್ತು ಇತರ ಕೆಲಸಗಳಿಂದಾಗಿ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ತಿಳಿಸಿದೆ.

ಬೆಂಗಳೂರಿನ ಬನಶಂಕರಿ, ಜೆ.ಪಿ ನಗರ, ಯಶವಂತಪುರ, ಬಿಇಎಲ್ ಸೇರಿ ಹಲವು ಏರಿಯಾಗಳಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ಕರೆಂಟ್ ಇರುವುದಿಲ್ಲ.

ಬೆಂಗಳೂರಿನ ದಕ್ಷಿಣ ವಲಯದಲ್ಲಿ ಇಂದು ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಜೆಪಿ ನಗರ 6ನೇ ಹಂತ, ಪುಟ್ಟೇನಹಳ್ಳಿ, ಸಂಗಮ್ ಸರ್ಕಲ್, ಎಲ್ಐಸಿ ಕಾಲೋನಿ, ಜೆಪಿ ನಗರ 1ನೇ ಹಂತ, ಬನಶಂಕರಿ 2ನೇ ಹಂತ, ಅಂಬೇಡ್ಕರ್ ನಗರ, ಎಸ್ಪಿ ರಸ್ತೆ, ಉತ್ತರಹಳ್ಳಿ ಮುಖ್ಯ ರಸ್ತೆ, ಜೆಪಿ ನಗರ 2 ನೇ ಹಂತ, 3 ನೇ ಹಂತ, 4 ನೇ ಹಂತ, 15 ನೇ ಹಂತ, ಕ್ರಾಸ್, ಡಾಲರ್ ಲೇಔಟ್, ಮುನಿರೆಡ್ಡಿ ಲೇಔಟ್, ಚಿಕ್ಕಲ್ಲಸಂದ್ರ ಬಸ್ ನಿಲ್ದಾಣ, ಸಿದ್ದಾಪುರ, ಈಜಿಪುರ, ಮಾರತ್ಹಳ್ಳಿ, ಸಂಜಯನಗರ, ಮಂಜುನಾಥ ನಗರ, ಅಶ್ವಥ್ ನಗರ ಮತ್ತು ಕೆಆರ್‌ಬಿ ಲೇಔಟ್ನಲ್ಲಿ ಪವರ್ ಕಟ್ ಇರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

Air India Plane crash: ವಿಮಾನ ದುರಂತ ವೀಕ್ಷಿಸಿ ರೀಲ್ಸ್ ಮಾಡ್ತೀರಾ, ಸಚಿವ ರಾಮಮೋಹನ್ ನಾಯ್ಡುಗೆ ತರಾಟೆ

Air India plane crash: ವಿಮಾನ ಪತನಕ್ಕೆ ಇದೇ ಕಾರಣನಾ

ಮುಂದಿನ ಸುದ್ದಿ
Show comments