ಇಂದು ಯಾವ ಏರಿಯಾಗಳಲ್ಲಿ ವಿದ್ಯುತ್ ಕಡಿತ?

Webdunia
ಮಂಗಳವಾರ, 25 ಜನವರಿ 2022 (10:10 IST)
ಶಾಂತಿನಗರ, ಬಿಕಾಸಿಪುರ, ಇಸ್ರೋ ಲೇಔಟ್, ಸಿದ್ದಾಪುರ, ಸಾರಕ್ಕಿ ಮಾರುಕಟ್ಟೆ, ಬನಶಂಕರಿ 2ನೇ ಹಂತ, ಸಿದ್ದಣ್ಣ ಲೇಔಟ್, ಕಿಮ್ಸ್ ಕಾಲೇಜು ರಸ್ತೆ, ಹನುಮಗಿರಿ ಲೇಔಟ್, ವಿನಾಯಕ ಲೇಔಟ್, ತುಳಸಿ ಥಿಯೇಟರ್ ರಸ್ತೆ, ಗಾಂಧಿನಗರ ರಸ್ತೆ, ಕಾಳೇನ ಅಗ್ರಹಾರ, ಜೆಪಿ ನಗರ1 ರಿಂದ 5 ಹಂತಗಳು.

ದಕ್ಷಿಣ ವಲಯದ ಚಿಕ್ಕಲಸಂದ್ರ, ಮಾರತ್ತಹಳ್ಳಿ, ಕಾವೇರಿ ಲೇಔಟ್, ಸ್ಪೈಸ್ ಗಾರ್ಡನ್, ಹೊರ ವರ್ತುಲ ರಸ್ತೆ, ಎಚ್ಎಸ್ಆರ್ ಲೇಔಟ್ನ 8 ಮತ್ತು 9ನೇ ಹಂತ ಮತ್ತು ಬೆಳ್ಳಂದೂರು ಮೇಲ್ಸೇತುವೆ ಸರ್ಜಾಪುರ ರಸ್ತೆಯವರೆಗೆ.

ಪೂರ್ವ ವಲಯದ ಸುದ್ದಗುಂಟೆ ಪಾಳ್ಯ, ಕೆ.ಜಿ.ಪುರ ಮುಖ್ಯರಸ್ತೆ, ಥಣಿಸಂದ್ರ ಮುಖ್ಯರಸ್ತೆ ಮತ್ತು ಗಾಯತ್ರಿ ಲೇಔಟ್ನಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಉತ್ತರ ವಲಯದಲ್ಲಿ ನ್ಯೂ ಬಿಇಎಲ್ ರಸ್ತೆ, ಮತ್ತಿಕೆರೆ ಮುಖ್ಯರಸ್ತೆ, ಹೆಸರಘಟ್ಟ ಮುಖ್ಯರಸ್ತೆ, ಕೆಎಚ್ಬಿ ಕಾಲೋನಿ, ಜಕ್ಕೂರು ಮುಖ್ಯರಸ್ತೆ, ಆರ್ಟಿ ನಗರ ಮತ್ತು ನೃಪತುಂಗ ರಸ್ತೆ, ನಾರಾಯಣಪುರ ಮತ್ತು ಶೋಭಾ ಕ್ರಿಸಾಂಥೆಮಮ್ ಅಪಾರ್ಟ್ ಮೆಂಟ್ ನಲ್ಲಿ ಸಂಚಾರ ಸ್ಥಗಿತಗೊಳ್ಳಲಿದೆ.

ಪಶ್ಚಿಮ ವಲಯದಲ್ಲಿ ಚಾಮುಂಡಿ ನಗರ, ಗಾಂಧಿಬಜಾರ್, ಬಿಎಚ್ಇಎಲ್ ಲೇಔಟ್, ವಿದ್ಯಾಪೀಠ ರಸ್ತೆ, ಹೊಸಹಳ್ಳಿ ರಸ್ತೆ, ಬಿಡಿಎ ಕಾಲೋನಿ ಸೇರಿದಂತೆ ವಿವಿಧ ಪ್ರದೇಶಗಳಿಗೆ ತೊಂದರೆಯಾಗಲಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments