ಚಿಂತಕ ಭಗವಾನ್ ಹಾಗೂ ನಟ ಪ್ರಕಾಶ್ ರೈ ವಿರುದ್ಧ ಕಿಡಿಕಾರಿದ ಪ್ರಹ್ಲಾದ್ ಜೋಶಿ

Webdunia
ಭಾನುವಾರ, 7 ಅಕ್ಟೋಬರ್ 2018 (08:46 IST)
ಧಾರವಾಡ : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ರಾಕ್ಷಸ ರೂಪದ ಮಹಿಷಾಸುರನ ವಿಗ್ರಹ ಕೆಡವುವಂತೆ ಪ್ರೊ. ಭಗವಾನ್ ಆಗ್ರಹಿಸಿರುವ ಹಿನ್ನಲೆಯಲ್ಲಿ  ಸಂಸದ ಪ್ರಹ್ಲಾದ್ ಜೋಶಿ ಅವರು ಪೊಲೀಸರು ಚಿಂತಕ ಕೆ.ಎಸ್. ಭಗವಾನ್ ಹಾಗೂ ನಟ ಪ್ರಕಾಶ್ ರೈ ಅವರ ಮೇಲೆ ಸೊಮೋಟೊ ಕೇಸ್ ಹಾಕಿ ಒದ್ದು ಒಳಗೆ ಹಾಕಬೇಕು ಎಂದು ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಗವಾನ್ ಮತ್ತು ಪ್ರಕಾಶ್ ರೈ ಅವರು ಹುಚ್ಚುಚ್ಚರಾಗಿ ಮಾತಾಡ್ತಾ ಇದ್ದಾರೆ. ಅವರಿಗೆ ಯಾವುದೇ ಸಾಮಾಜಿಕ ಕಾಳಜಿ ಇಲ್ಲ. ಅವರಿಗೆ ನಂಬಿಕೆಗಳು ಇಲ್ಲವಾದರೆ ಬಾಯಿ ಮುಚ್ಚಿಕೊಂಡು ಕುಳಿತುಕೊಳ್ಳಬೇಕು. ಮತ್ತೊಬ್ಬರ ವಿಚಾರದ ಕುರಿತು ನಂಬಿಕೆ ಇಲ್ಲದ ಬಗ್ಗೆ ಯಾಕೆ ಮಾತನಾಡುತ್ತಾರೆ ಎಂದು ಕಿಡಿಕಾರಿದ್ದಾರೆ.


ಅವರಿಬ್ಬರು ಪ್ರಚಾರದ ತೆವಲಿನಿಂದ ಮಾತನಾಡುತ್ತಿದ್ದಾರೆ, ಅವರಿಗೆ ಧೈರ್ಯವಿದ್ದರೆ ಬೇರೆ ಧರ್ಮದ ಖುರಾನ್ ಮತ್ತು ಬೈಬಲ್ ಬಗ್ಗೆ ಮಾತನಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹೋದ್ಯೋಗಿಯೊಂದಿಗಿನ ಆಫೇರ್‌ನಿಂದ 150 ಕೋಟಿ ಸಂಬಳದ ಕೆಲಸ ಕಳೆದುಕೊಂಡ ವ್ಯಕ್ತಿ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments