Webdunia - Bharat's app for daily news and videos

Install App

ಚಿಂತಕ ಭಗವಾನ್ ಹಾಗೂ ನಟ ಪ್ರಕಾಶ್ ರೈ ವಿರುದ್ಧ ಕಿಡಿಕಾರಿದ ಪ್ರಹ್ಲಾದ್ ಜೋಶಿ

Webdunia
ಭಾನುವಾರ, 7 ಅಕ್ಟೋಬರ್ 2018 (08:46 IST)
ಧಾರವಾಡ : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ರಾಕ್ಷಸ ರೂಪದ ಮಹಿಷಾಸುರನ ವಿಗ್ರಹ ಕೆಡವುವಂತೆ ಪ್ರೊ. ಭಗವಾನ್ ಆಗ್ರಹಿಸಿರುವ ಹಿನ್ನಲೆಯಲ್ಲಿ  ಸಂಸದ ಪ್ರಹ್ಲಾದ್ ಜೋಶಿ ಅವರು ಪೊಲೀಸರು ಚಿಂತಕ ಕೆ.ಎಸ್. ಭಗವಾನ್ ಹಾಗೂ ನಟ ಪ್ರಕಾಶ್ ರೈ ಅವರ ಮೇಲೆ ಸೊಮೋಟೊ ಕೇಸ್ ಹಾಕಿ ಒದ್ದು ಒಳಗೆ ಹಾಕಬೇಕು ಎಂದು ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಗವಾನ್ ಮತ್ತು ಪ್ರಕಾಶ್ ರೈ ಅವರು ಹುಚ್ಚುಚ್ಚರಾಗಿ ಮಾತಾಡ್ತಾ ಇದ್ದಾರೆ. ಅವರಿಗೆ ಯಾವುದೇ ಸಾಮಾಜಿಕ ಕಾಳಜಿ ಇಲ್ಲ. ಅವರಿಗೆ ನಂಬಿಕೆಗಳು ಇಲ್ಲವಾದರೆ ಬಾಯಿ ಮುಚ್ಚಿಕೊಂಡು ಕುಳಿತುಕೊಳ್ಳಬೇಕು. ಮತ್ತೊಬ್ಬರ ವಿಚಾರದ ಕುರಿತು ನಂಬಿಕೆ ಇಲ್ಲದ ಬಗ್ಗೆ ಯಾಕೆ ಮಾತನಾಡುತ್ತಾರೆ ಎಂದು ಕಿಡಿಕಾರಿದ್ದಾರೆ.


ಅವರಿಬ್ಬರು ಪ್ರಚಾರದ ತೆವಲಿನಿಂದ ಮಾತನಾಡುತ್ತಿದ್ದಾರೆ, ಅವರಿಗೆ ಧೈರ್ಯವಿದ್ದರೆ ಬೇರೆ ಧರ್ಮದ ಖುರಾನ್ ಮತ್ತು ಬೈಬಲ್ ಬಗ್ಗೆ ಮಾತನಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments