Webdunia - Bharat's app for daily news and videos

Install App

ಬಿಜೆಪಿಗೆ ಜನ ಅಧಿಕಾರ ಕೊಡಲಾರರು ಎಂಬ ವಿಶ್ವಾಸ ನನ್ನದು ಎಂದು ಟ್ವೀಟ್ ಮಾಡಿದ್ದ ಪ್ರಕಾಶ್ ರೈ

Webdunia
ಮಂಗಳವಾರ, 15 ಮೇ 2018 (10:41 IST)
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಮಾಡಲಿಲ್ಲವೆಂಬ ಕಾರಣಕ್ಕೆ ಟೀಕೆಗೊಳಗಾಗಿದ್ದ ಬಹುಭಾಷಾ ತಾರೆ ಪ್ರಕಾಶ್ ರೈ  ಬಿಜೆಪಿಗೆ ಜನ ಅಧಿಕಾರ ಕೊಡಲ್ಲ ಎಂಬ ವಿಶ್ವಾಸ ನನ್ನದು ಎಂದಿದ್ದರು.

ಇತ್ತೀಚೆಗಿನ ದಿನಗಳಲ್ಲಿ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿರುವ ಪ್ರಕಾಶ್ ರೈ ಕರ್ನಾಟಕ ಫಲಿತಾಂಶದ ಬಗ್ಗೆ ನಿನ್ನೆ ತಡರಾತ್ರಿ ಟ್ವೀಟ್ ಒಂದನ್ನು ಮಾಡಿದ್ದರು.

‘ನಾಳೆ ಬರಲಿ.. ಕರ್ನಾಟಕದ ಜನ ಬಿಜೆಪಿ ಸರ್ಕಾರ ರಚಿಸಲು ಅವಕಾಶ ಕೊಡಲ್ಲ ಎಂದು ನಂಬಿದ್ದೇನೆ. ಇದು ದೇಶವೇ ಎಚ್ಚೆತ್ತುಕೊಳ್ಳುತ್ತಿರುವುದರ ಸಂಕೇತವಾಗಬಹುದು. ನಾವು ಜನರ ಜತೆಗೆ ನಿಲ್ಲುವುದನ್ನು ಮುಂದುವರಿಸಲಿದ್ದೇವೆ.  ಯಾರೇ ಅಧಿಕಾರಕ್ಕೆ ಬಂದರೂ ಕಾರ್ಯಪ್ರವೃತ್ತರಾಗಲಿ’ ಎಂದು ಪ್ರಕಾಶ್ ರೈ ಟ್ವೀಟ್ ಮಾಡಿದ್ದರು. ಆದರೆ ಅವರಿಗೆ ತಿರುಗೇಟು ನೀಡುವಂತೆ ಜನರ ಉತ್ತರ ಬರುವ ಲಕ್ಷಣಗಳು ಕಂಡುಬರುತ್ತಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments