Webdunia - Bharat's app for daily news and videos

Install App

ನಿಂಬೆ ಹಣ್ಣಿನ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸಂಸದ ಪ್ರತಾಪ್ ಸಿಂಹ

Webdunia
ಗುರುವಾರ, 5 ಏಪ್ರಿಲ್ 2018 (13:34 IST)
ಬೆಂಗಳೂರು: ನಿಂಬೆ ಹಣ್ಣನ್ನು ಕೈಯಲ್ಲಿ ಹಿಡಿದುಕೊಂಡು ಪ್ರಚಾರ ಮಾಡುವ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸಂಸದ ಪ್ರತಾಪ ಸಿಂಹ ಟ್ವಿಟರ್ ನಲ್ಲಿ ಲೇವಡಿ ಮಾಡಿದ್ದಾರೆ.

ಮೌಢ್ಯ ನಿಷೇಧ ಕಾಯ್ದೆ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಕೈಯಲ್ಲಿ ನಿಂಬೆ ಹಣ್ಣು ಹಿಡಿದು ಪ್ರಚಾರ ಯಾಕಯ್ಯಾ ಎಂದು ಪ್ರತಾಪ್ ಸಿಂಹ ಟ್ವಿಟರ್ ನಲ್ಲಿ ಲೇವಡಿ ಮಾಡಿದ್ದಾರೆ. ಸೋಲಿನ ಭೀತಿಯಿಂದ ಕೈಯಲ್ಲಿ ನಿಂಬೆ ಹಣ್ಣು ಹಿಡಿಯುವಂತೆ ಮಾಡಿದ ಕರ್ನಾಟಕದ ಸಮಸ್ತ ಹಿಂದೂಗಳಿಗೆ ಧನ್ಯವಾದಗಳು ಎಂದು ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.

ಜತೆಗೆ ಕೈಯಲ್ಲಿ ನಿಂಬೆ ಹಣ್ಣು ಹಿಡಿದು ಪ್ರಚಾರ ವಾಹನದಲ್ಲಿ ಜನರತ್ತ ಕೈ ಬೀಸುತ್ತಿರುವ ಸಿದ್ದರಾಮಯ್ಯ ಫೋಟೋ ಪ್ರಕಟಿಸಿದ್ದಾರೆ. ಅಲ್ಲದೆ ಸಿಎಂ ಸಿದ್ದರಾಮಯ್ಯನವರದ್ದು ಹಿಂದೂ ವಿರೋಧಿ ಸರ್ಕಾರ ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಲಿಫ್ಟ್ ನೊಳಗೆ ಮೂತ್ರ ವಿಸರ್ಜಿಸಿ ಅಸಭ್ಯ ವರ್ತನೆ ತೋರಿದವನಿಗೆ ಅಲ್ಲೇ ಡ್ರಾ ಅಲ್ಲೇ ಬಹುಮಾನ ಸಿಕ್ತು Video

ಅಲ್ಪಸಂಖ್ಯಾತರನ್ನು ಓಲೈಸಲು ಕಾಂಗ್ರೆಸ್ ಯಾವ ಮಟ್ಟಕ್ಕೂ ಇಳಿಯುತ್ತದೆ: ವಿಜಯೇಂದ್ರ

ಮುಂದಿನ ಸುದ್ದಿ
Show comments