ನಿಂಬೆ ಹಣ್ಣಿನ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸಂಸದ ಪ್ರತಾಪ್ ಸಿಂಹ

Webdunia
ಗುರುವಾರ, 5 ಏಪ್ರಿಲ್ 2018 (13:34 IST)
ಬೆಂಗಳೂರು: ನಿಂಬೆ ಹಣ್ಣನ್ನು ಕೈಯಲ್ಲಿ ಹಿಡಿದುಕೊಂಡು ಪ್ರಚಾರ ಮಾಡುವ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸಂಸದ ಪ್ರತಾಪ ಸಿಂಹ ಟ್ವಿಟರ್ ನಲ್ಲಿ ಲೇವಡಿ ಮಾಡಿದ್ದಾರೆ.

ಮೌಢ್ಯ ನಿಷೇಧ ಕಾಯ್ದೆ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಕೈಯಲ್ಲಿ ನಿಂಬೆ ಹಣ್ಣು ಹಿಡಿದು ಪ್ರಚಾರ ಯಾಕಯ್ಯಾ ಎಂದು ಪ್ರತಾಪ್ ಸಿಂಹ ಟ್ವಿಟರ್ ನಲ್ಲಿ ಲೇವಡಿ ಮಾಡಿದ್ದಾರೆ. ಸೋಲಿನ ಭೀತಿಯಿಂದ ಕೈಯಲ್ಲಿ ನಿಂಬೆ ಹಣ್ಣು ಹಿಡಿಯುವಂತೆ ಮಾಡಿದ ಕರ್ನಾಟಕದ ಸಮಸ್ತ ಹಿಂದೂಗಳಿಗೆ ಧನ್ಯವಾದಗಳು ಎಂದು ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.

ಜತೆಗೆ ಕೈಯಲ್ಲಿ ನಿಂಬೆ ಹಣ್ಣು ಹಿಡಿದು ಪ್ರಚಾರ ವಾಹನದಲ್ಲಿ ಜನರತ್ತ ಕೈ ಬೀಸುತ್ತಿರುವ ಸಿದ್ದರಾಮಯ್ಯ ಫೋಟೋ ಪ್ರಕಟಿಸಿದ್ದಾರೆ. ಅಲ್ಲದೆ ಸಿಎಂ ಸಿದ್ದರಾಮಯ್ಯನವರದ್ದು ಹಿಂದೂ ವಿರೋಧಿ ಸರ್ಕಾರ ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಟುಂಬದ ಮಹಿಳೆಗೆ 2ಸಾವಿರ, ಪುರುಷರಿಗೆ ಉಚಿತ ಬಸ್ ಸೇವೆ: ಎಐಎಡಿಎಂಕೆ ಪ್ರಣಾಳಿಕೆ

ಬಿಯರ್ ಕುಡಿಯುತ್ತಾ ಬೈಕ್ ಚಾಲನೆ ಮಾಡಿದ ಮೂವರು ವೈದ್ಯರಿಗೆ ಬಿಗ್‌ಶಾಕ್‌

ಪಶ್ಚಿಮ ಏಷ್ಯಾ ಸಂಘರ್ಷ: ಟ್ರಂಪ್ ಜತೆ ಮಹತ್ವದ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಮಾತುಕತೆ

ಕೊನೆಯಾಯಿತು 13ವರ್ಷಗಳ ನೋವು: ದಯಾಮರಣ ಪಡೆದ ಹರೀಶ್ ರಾಣಾ ಇನ್ನಿಲ್ಲ

ರಾಜ್ಯ ಹವಾಮಾನದಲ್ಲಿ ಭಾರೀ ಬದಲಾವಣೆ, ಬೆಂಗಳೂರಿನಲ್ಲಿ ಮಳೆಯಾಗುತ್ತಾ

ಮುಂದಿನ ಸುದ್ದಿ
Show comments