Webdunia - Bharat's app for daily news and videos

Install App

ಕೊರೋನಾ ಹಿನ್ನೆಲೆಯಲ್ಲಿ ಮುಂಜಾಗ್ರತೆ ಅಗತ್ಯ!

Webdunia
ಸೋಮವಾರ, 31 ಜನವರಿ 2022 (14:27 IST)
ಬಜೆಟ್ ಅಧಿವೇಶನದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವ ನಿಟ್ಟಿನಲ್ಲಿ ಸಂಸತ್ತಿನ ಉಭಯ ಕಲಾಪವನ್ನು 2 ಹಂತಗಳಲ್ಲಿ ವಿಭಜಿಸಲಾಗಿದೆ.
 
ಈ ಪೈಕಿ ಜ.31ರಿಂದ ಪೆ.11ರವರೆಗೆ 10 ಕಲಾಪಗಳು ಮತ್ತು ಉಳಿದ 19 ಕಲಾಪಗಳು ಮಾ.14ರಿಂದ ಏ.8ರವರೆಗೆ ನಡೆಯಲಿದೆ. ಸಾಮಾಜಿಕ ಅಂತರ ಪಾಲನೆಗಾಗಿ ರಾಜ್ಯಸಭೆ ಮತ್ತು ಲೋಕಸಭೆ ಕಲಾಪಗಳು ಪ್ರತ್ಯೇಕವಾಗಿ ನಡೆಯಲಿವೆ

ಬಜೆಟ್ ಅಧಿವೇಶನ ಆರಂಭವಾಗಲಿರುವ ಬೆನ್ನಲ್ಲೇ, ಪೆಗಾಸಸ್ ಸ್ಪೈವೇರ್ ಅನ್ನು ಇಸ್ರೇಲ್ನಿಂದ ಭಾರತದ ಖರೀದಿಸಿದೆ ಎಂಬ ವರದಿಯು ವಿಪಕ್ಷಗಳಿಗೆ ವರದಾನವಾಗಿ ಪರಿಣಮಿಸಿದೆ.

ಈಗಾಗಲೇ ರೈತರ ಸಮಸ್ಯೆಗಳು, ಗಡಿಬಿಕ್ಕಟ್ಟು, ಬೆಲೆ ಏರಿಕೆ ಮತ್ತು ಹಣದುಬ್ಬರ ವಿಚಾರಗಳನ್ನು ಬಳಸಿಕೊಂಡು ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿದ್ದ ಕಾಂಗ್ರೆಸ್ ಸೇರಿದಂತೆ ಇತರ ವಿಪಕ್ಷಗಳಿಗೆ ಪೆಗಾಸಸ್ ವಿಚಾರವು ಹೊಸ ಅಸ್ತ್ರವಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments