ಒಬಿಸಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕಾರ

Webdunia
ಶುಕ್ರವಾರ, 20 ಆಗಸ್ಟ್ 2021 (10:21 IST)
ನವದೆಹಲಿ: ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು ಗುರುತಿಸಿ ಸೂಚಿಸುವ ಅಧಿಕಾರಗಳನ್ನು ರಾಜ್ಯಗಳಿಗೆ ಹಿಂತಿರುಗಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹಿ ಹಾಕಿದ್ದಾರೆ.

ಸಂವಿಧಾನದ 105 ನೇ ತಿದ್ದುಪಡಿಯ ಈ ಮಸೂದೆಯನ್ನು ಒಬಿಸಿ ಮಸೂದೆಯೆಂದೇ ಹೇಳಲಾಗುತ್ತದೆ. ಆ.11 ರಂದು ಸಂಸತ್ ನಲ್ಲಿ ಮಸೂದೆಯನ್ನು ಅಂಗೀಕರಿಸಲಾಗಿತ್ತು.
ಕಾನೂನು ಮತ್ತು ನ್ಯಾಯ ಸಚಿವಾಲಯ ಪ್ರಕಟಿಸುವ ಗೆಝೆಟ್ ನ ಪ್ರಕಾರ ಈ ಕಾಯ್ದೆ ಸಂವಿಧಾನದ ಉಪವಾಕ್ಯ (clause 9) ಅಡಿಯಲ್ಲಿನ ಆರ್ಟಿಕಲ್ 338 ಬಿಯನ್ನು ತಿದ್ದುಪಡಿ ಮಾಡಲಿದೆ ಎಂದು ಹೇಳಿತ್ತು.
ಈ ತಿದ್ದುಪಡಿಯ ಮೂಲಕ ಪ್ರತಿ ರಾಜ್ಯ ಹಾಗೂ ಕೇಂದ್ರಾಡಳಿತ ಕಾನೂನು ಸಮ್ಮತವಾಗಿ ಸಾಮಾಜಿಕ ಹಾಗೂ ಶೈಕ್ಷಣಿಕ ಹಿಂದುಳಿದ ವರ್ಗಗಳನ್ನು ಗುರುತಿಸಿ ಪಟ್ಟಿ ಸಿದ್ಧಪಡಿಸುವ ಅಧಿಕಾರವನ್ನು ಪಡೆಯಲಿದ್ದು ಕೇಂದ್ರದ ಪಟ್ಟಿಗಿಂತಲೂ ಭಿನ್ನವಾದ ಪಟ್ಟಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಸಂಸತ್ ನ ಉಭಯ ಸದನಗಳಲ್ಲೂ ಒಬಿಸಿ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದ್ದನ್ನು ಶ್ಲಾಷಿಸಿದ ಪ್ರಧಾನಿ ನರೇಂದ್ರ ಮೋದಿ ದೇಶದ ಪಾಲಿನ ಹೆಗ್ಗುರುತಿನ ಕ್ಷಣ ಎಂದು ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments