ಭೂ ಕಾಯ್ದೆ ರದ್ದತಿಗೆ ಒತ್ತಡ!

Webdunia
ಭಾನುವಾರ, 21 ನವೆಂಬರ್ 2021 (11:52 IST)
ಬೆಂಗಳೂರು : ವಿವಾದಿತ ಮೂರು ಕೃಷಿ ಕಾಯಿದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಬೆನ್ನಲ್ಲೇ ರಾಜ್ಯದಲ್ಲೂ ಎಪಿಎಂಸಿ ವ್ಯವಹಾರ
(ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ಕಾಯಿದೆ ಹಾಗೂ ಭೂ ಸುಧಾರಣೆ (ಎರಡನೇ ತಿದ್ದುಪಡಿ) ಕಾಯಿದೆಯನ್ನು ರಾಜ್ಯ ಸರಕಾರ ಹಿಂಪಡೆಯಬೇಕು ಎಂದು ಆಗ್ರಹ ಜೋರಾಗುತ್ತಿದೆ.
ರೈತಪರ ಸಂಘಟನೆಗಳು ನ.26ರಂದು ರಾಜ್ಯ- ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವ ಮೂಲಕ ಕಾಯಿದೆಗಳನ್ನು ಹಿಂಪಡೆಯುವಂತೆ ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಲು ಸಜ್ಜಾಗಿವೆ. ಈ ಹೋರಾಟಕ್ಕೆ ದನಿಗೂಡಿಸಿರುವ ಪ್ರತಿಪಕ್ಷಗಳು ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಕಾಯಿದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿವೆ. ಕೇಂದ್ರ ಜಾರಿಗೊಳಿಸಿದ್ದ ಕೃಷಿ ಉತ್ಪನ್ನಗಳ ವ್ಯಾಪಾರ ಮತ್ತು ಮಾರಾಟ ಕಾಯಿದೆ (ಕೃಷಿ ಮಾರುಕಟ್ಟೆ ಕಾಯಿದೆ)ಯಂತೆ ರಾಜ್ಯ ಸರಕಾರ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ) ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ಕಾಯಿದೆಯನ್ನು ಕಳೆದ ಡಿಸೆಂಬರ್ ಜಾರಿಗೊಳಿಸಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ನೌಕರರ ಮುಖಂಡ, ಹಿರಿಯ ಹೋರಾಟಗಾರ ಅನಂತ ಸುಬ್ಬರಾವ್ ಇನ್ನಿಲ್ಲ

ಅಂಬರೀಶ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ರಾ ಕೈ ನಾಯಕ ಶಿವರಾಮೇಗೌಡ: ವೈರಲ್ ಅಡಿಯೋದಲ್ಲಿ ಏನಿದೆ

ಮುಡಾ ಹಗರಃಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಅಜಿತ್ ಪವಾರ್ ಇದ್ದ ವಿಮಾನದಲ್ಲಿ ಕೊನೆ ಕ್ಷಣದಲ್ಲಿ ಏನೆಲ್ಲಾ ಆಯ್ತು, ಪೈಲೆಟ್ ಹೇಳಿದ್ದೇನು ಇಲ್ಲಿದೆ ಮಾಹಿತಿ

ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶ ವಿವಾದ: ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments