Webdunia - Bharat's app for daily news and videos

Install App

ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಷಿ ವಾಗ್ದಾಳಿ

Webdunia
ಬುಧವಾರ, 9 ಮೇ 2018 (13:23 IST)
ನಾಯಕನೂರಿನಲ್ಲಿ ದಲಿತರನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗಿದ್ದು ಲೋಕಸಭೆ ಮಾಜಿ ಸ್ಪೀಕರ್ ಮೀರಾಕುಮಾರಿಗೆ ವಿನಯ ಕುಲಕರ್ಣಿ ಕುರಿತು ಪರಿಚಯವಿದ್ದರೆ ಅವರು ಕ್ಷೇತ್ರಕ್ಕೆ ಬರುತ್ತಿರಲಿಲ್ಲ ಎಂದು ಬಿಜೆಪಿ ಮುಖಂಡ ಪ್ರಹ್ಲಾದ್ ಜೋಷಿ ವಾಗ್ದಾಳಿ ನಡೆಸಿದ್ದಾರೆ. 
ಕಾಂಗ್ರೆಸ್ ನವರೇ  ಸಜ್ಜನ ರಾಜಕಾರಿಗಳನ್ನು ಸರಿಯಾಗಿ ನಡೆಸಿಕೊಂಡಿಲ್ಲ ಅಂತಾ ಧಾರವಾಡ ಉಪ್ಪಿನ ಬೆಟಗೇರಿಯಲ್ಲಿ ಕಾಂಗ್ರೆಸ್ ನ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
 
ನಿಜಲಿಂಗಪ್ಪ , ವೀರೇಂದ್ರ ಪಾಟೀಲ್ ಸೇರಿದಂತೆ ಅನೇಕರನ್ನು ಕಾಂಗ್ರೆಸ್ ಪಕ್ಷದಲ್ಲಿ ತುಳಿಯಲಾಗಿದೆ. ಇನ್ನೊಂದಡೆ ಒಗ್ಗಟ್ಟಾಗಿದ್ದ ಬಹುದೊಡ್ಡ ಸಮಾಜವನ್ನು ಒಡೆಯಲು ವಿನಯ ಕುಲಕರ್ಣಿ ಮುಂಚೂಣಿಯಲ್ಲಿದ್ದಾರೆ.

ಆದ್ರೆ ಧರ್ಮ ಒಡೆಯಲು ಮುಖ್ಯ ಕಾರಣ ಯಡಿಯೂರಪ್ಪನವರ ಭಯವಿದೆ‌. ಇದೆ ಉದ್ದೇಶ ಇಟ್ಟುಕೊಂಡು ಯಡಿಯೂರಪ್ಪನವರನ್ನ ಸಿಎಂ ಆಗದಂತೆ ತಡೆಯಲು ಧರ್ಮ‌ ಒಡೆಯಲಾಗಿದೆ ಎಂದು ಬಿಜೆಪಿ ಮುಖಂಡ ಪ್ರಹ್ಲಾದ್ ಜೋಷಿ ಆರೋಪಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments