Webdunia - Bharat's app for daily news and videos

Install App

ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಷಿ ವಾಗ್ದಾಳಿ

Webdunia
ಬುಧವಾರ, 9 ಮೇ 2018 (13:23 IST)
ನಾಯಕನೂರಿನಲ್ಲಿ ದಲಿತರನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗಿದ್ದು ಲೋಕಸಭೆ ಮಾಜಿ ಸ್ಪೀಕರ್ ಮೀರಾಕುಮಾರಿಗೆ ವಿನಯ ಕುಲಕರ್ಣಿ ಕುರಿತು ಪರಿಚಯವಿದ್ದರೆ ಅವರು ಕ್ಷೇತ್ರಕ್ಕೆ ಬರುತ್ತಿರಲಿಲ್ಲ ಎಂದು ಬಿಜೆಪಿ ಮುಖಂಡ ಪ್ರಹ್ಲಾದ್ ಜೋಷಿ ವಾಗ್ದಾಳಿ ನಡೆಸಿದ್ದಾರೆ. 
ಕಾಂಗ್ರೆಸ್ ನವರೇ  ಸಜ್ಜನ ರಾಜಕಾರಿಗಳನ್ನು ಸರಿಯಾಗಿ ನಡೆಸಿಕೊಂಡಿಲ್ಲ ಅಂತಾ ಧಾರವಾಡ ಉಪ್ಪಿನ ಬೆಟಗೇರಿಯಲ್ಲಿ ಕಾಂಗ್ರೆಸ್ ನ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
 
ನಿಜಲಿಂಗಪ್ಪ , ವೀರೇಂದ್ರ ಪಾಟೀಲ್ ಸೇರಿದಂತೆ ಅನೇಕರನ್ನು ಕಾಂಗ್ರೆಸ್ ಪಕ್ಷದಲ್ಲಿ ತುಳಿಯಲಾಗಿದೆ. ಇನ್ನೊಂದಡೆ ಒಗ್ಗಟ್ಟಾಗಿದ್ದ ಬಹುದೊಡ್ಡ ಸಮಾಜವನ್ನು ಒಡೆಯಲು ವಿನಯ ಕುಲಕರ್ಣಿ ಮುಂಚೂಣಿಯಲ್ಲಿದ್ದಾರೆ.

ಆದ್ರೆ ಧರ್ಮ ಒಡೆಯಲು ಮುಖ್ಯ ಕಾರಣ ಯಡಿಯೂರಪ್ಪನವರ ಭಯವಿದೆ‌. ಇದೆ ಉದ್ದೇಶ ಇಟ್ಟುಕೊಂಡು ಯಡಿಯೂರಪ್ಪನವರನ್ನ ಸಿಎಂ ಆಗದಂತೆ ತಡೆಯಲು ಧರ್ಮ‌ ಒಡೆಯಲಾಗಿದೆ ಎಂದು ಬಿಜೆಪಿ ಮುಖಂಡ ಪ್ರಹ್ಲಾದ್ ಜೋಷಿ ಆರೋಪಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ: ಶೋಭಾ ಕರಂದ್ಲಾಜೆ

Chinnaswamy Stampede: ಗೋವಿಂದರಾಜ್‌ಗೆ ಗೇಟ್‌ಪಾಸ್‌: ಸರ್ಕಾರಕ್ಕೆ ಜ್ಞಾನೋದಯವಾಯ್ತು ಎಂದ ಎಚ್‌ಡಿಕೆ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

ಮುಂದಿನ ಸುದ್ದಿ
Show comments