ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಷಿ ವಾಗ್ದಾಳಿ

Webdunia
ಬುಧವಾರ, 9 ಮೇ 2018 (13:23 IST)
ನಾಯಕನೂರಿನಲ್ಲಿ ದಲಿತರನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗಿದ್ದು ಲೋಕಸಭೆ ಮಾಜಿ ಸ್ಪೀಕರ್ ಮೀರಾಕುಮಾರಿಗೆ ವಿನಯ ಕುಲಕರ್ಣಿ ಕುರಿತು ಪರಿಚಯವಿದ್ದರೆ ಅವರು ಕ್ಷೇತ್ರಕ್ಕೆ ಬರುತ್ತಿರಲಿಲ್ಲ ಎಂದು ಬಿಜೆಪಿ ಮುಖಂಡ ಪ್ರಹ್ಲಾದ್ ಜೋಷಿ ವಾಗ್ದಾಳಿ ನಡೆಸಿದ್ದಾರೆ. 
ಕಾಂಗ್ರೆಸ್ ನವರೇ  ಸಜ್ಜನ ರಾಜಕಾರಿಗಳನ್ನು ಸರಿಯಾಗಿ ನಡೆಸಿಕೊಂಡಿಲ್ಲ ಅಂತಾ ಧಾರವಾಡ ಉಪ್ಪಿನ ಬೆಟಗೇರಿಯಲ್ಲಿ ಕಾಂಗ್ರೆಸ್ ನ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
 
ನಿಜಲಿಂಗಪ್ಪ , ವೀರೇಂದ್ರ ಪಾಟೀಲ್ ಸೇರಿದಂತೆ ಅನೇಕರನ್ನು ಕಾಂಗ್ರೆಸ್ ಪಕ್ಷದಲ್ಲಿ ತುಳಿಯಲಾಗಿದೆ. ಇನ್ನೊಂದಡೆ ಒಗ್ಗಟ್ಟಾಗಿದ್ದ ಬಹುದೊಡ್ಡ ಸಮಾಜವನ್ನು ಒಡೆಯಲು ವಿನಯ ಕುಲಕರ್ಣಿ ಮುಂಚೂಣಿಯಲ್ಲಿದ್ದಾರೆ.

ಆದ್ರೆ ಧರ್ಮ ಒಡೆಯಲು ಮುಖ್ಯ ಕಾರಣ ಯಡಿಯೂರಪ್ಪನವರ ಭಯವಿದೆ‌. ಇದೆ ಉದ್ದೇಶ ಇಟ್ಟುಕೊಂಡು ಯಡಿಯೂರಪ್ಪನವರನ್ನ ಸಿಎಂ ಆಗದಂತೆ ತಡೆಯಲು ಧರ್ಮ‌ ಒಡೆಯಲಾಗಿದೆ ಎಂದು ಬಿಜೆಪಿ ಮುಖಂಡ ಪ್ರಹ್ಲಾದ್ ಜೋಷಿ ಆರೋಪಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡ್‌ನೈಟ್ ಹಂಚಿಕೊಂಡ ವಿಡಿಯೋಗೆ ಸಿಕ್ಕಾ ಪ್ರತಿಕ್ರಿಯೆಗೆ ಪ್ರಧಾನಿ ಮೋದಿ ಥ್ಯಾಂಕ್ಸ್‌

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು, ತಿಳಿದುಕೊಳ್ಳಬೇಕಾದ ಅಂಶ ಇಲ್ಲಿದೆ

NEET ಪ್ರಶ್ನೆಪತ್ರಿಕೆ ವಿವಾದ: 47ಅಧಿಕಾರಿಗಳ ವಜಾ, ಮಹತ್ವದ ಬೆಳವಣಿಗೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಮುಂದಿನ ಸುದ್ದಿ
Show comments