ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಷಿ ವಾಗ್ದಾಳಿ

Webdunia
ಬುಧವಾರ, 9 ಮೇ 2018 (13:23 IST)
ನಾಯಕನೂರಿನಲ್ಲಿ ದಲಿತರನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗಿದ್ದು ಲೋಕಸಭೆ ಮಾಜಿ ಸ್ಪೀಕರ್ ಮೀರಾಕುಮಾರಿಗೆ ವಿನಯ ಕುಲಕರ್ಣಿ ಕುರಿತು ಪರಿಚಯವಿದ್ದರೆ ಅವರು ಕ್ಷೇತ್ರಕ್ಕೆ ಬರುತ್ತಿರಲಿಲ್ಲ ಎಂದು ಬಿಜೆಪಿ ಮುಖಂಡ ಪ್ರಹ್ಲಾದ್ ಜೋಷಿ ವಾಗ್ದಾಳಿ ನಡೆಸಿದ್ದಾರೆ. 
ಕಾಂಗ್ರೆಸ್ ನವರೇ  ಸಜ್ಜನ ರಾಜಕಾರಿಗಳನ್ನು ಸರಿಯಾಗಿ ನಡೆಸಿಕೊಂಡಿಲ್ಲ ಅಂತಾ ಧಾರವಾಡ ಉಪ್ಪಿನ ಬೆಟಗೇರಿಯಲ್ಲಿ ಕಾಂಗ್ರೆಸ್ ನ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
 
ನಿಜಲಿಂಗಪ್ಪ , ವೀರೇಂದ್ರ ಪಾಟೀಲ್ ಸೇರಿದಂತೆ ಅನೇಕರನ್ನು ಕಾಂಗ್ರೆಸ್ ಪಕ್ಷದಲ್ಲಿ ತುಳಿಯಲಾಗಿದೆ. ಇನ್ನೊಂದಡೆ ಒಗ್ಗಟ್ಟಾಗಿದ್ದ ಬಹುದೊಡ್ಡ ಸಮಾಜವನ್ನು ಒಡೆಯಲು ವಿನಯ ಕುಲಕರ್ಣಿ ಮುಂಚೂಣಿಯಲ್ಲಿದ್ದಾರೆ.

ಆದ್ರೆ ಧರ್ಮ ಒಡೆಯಲು ಮುಖ್ಯ ಕಾರಣ ಯಡಿಯೂರಪ್ಪನವರ ಭಯವಿದೆ‌. ಇದೆ ಉದ್ದೇಶ ಇಟ್ಟುಕೊಂಡು ಯಡಿಯೂರಪ್ಪನವರನ್ನ ಸಿಎಂ ಆಗದಂತೆ ತಡೆಯಲು ಧರ್ಮ‌ ಒಡೆಯಲಾಗಿದೆ ಎಂದು ಬಿಜೆಪಿ ಮುಖಂಡ ಪ್ರಹ್ಲಾದ್ ಜೋಷಿ ಆರೋಪಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments