Webdunia - Bharat's app for daily news and videos

Install App

ಸಿಎಂ ಹೆಚ್‌‌.ಡಿ ಕುಮಾರಸ್ವಾಮಿಯವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ನಿರ್ಮಾಪಕಿ ಶಿಲ್ಪಾ ಗಣೇಶ್

Webdunia
ಗುರುವಾರ, 24 ಮೇ 2018 (06:51 IST)
ಬೆಂಗಳೂರು : ರಾಜ್ಯದ ವಿಧಾನಸಭಾ ಚುನಾವಣೆಗೆ ಮೊದಲು ಸಿಎಂ ಹೆಚ್‌‌.ಡಿ ಕುಮಾರಸ್ವಾಮಿ ಅವರು ಒಂದು ವೇಳೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುತ್ತೇನೆ ಎಂದು ಹೇಳಿಕೆ ನೀಡಿರುವುದಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಅವರ ಪತ್ನಿ ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ಟ್ವೀಟರ್ ನ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸಿಎಂ ಹೆಚ್‌‌.ಡಿ ಕುಮಾರಸ್ವಾಮಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿ,’ ನನಗೆ ಸ್ವತಂತ್ರ ಸರ್ಕಾರ ಕೊಟ್ಟಿದ್ರೆ 24 ಗಂಟೆಯಲ್ಲೇ ಸಾಲ ಮನ್ನಾ ಮಾಡುತ್ತಿದ್ದೆ. ಈಗ ಸಮ್ಮಿಶ್ರ ಸರ್ಕಾರ ರಚಿಸುತ್ತಿದ್ದೇವೆ. ಆ ಪಕ್ಷದವರನ್ನೂ ನಾನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಎರಡೂ ಪಕ್ಷಗಳೂ ಒಟ್ಟಿಗೆ ಹೋಗಬೇಕು. ಜನತೆಗೆ ಕೊಟ್ಟ ಮಾತನ್ನ ಉಳಿಸಿಕೊಳ್ಳಬೇಕು. ನಾನು ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವಂತಿಲ್ಲ. ಜನ ಸ್ವಲ್ಪ ದಿನ ಕಾಯಬೇಕು’ ಎಂದು ಹೇಳಿದ್ದರು.


ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ಟ್ವೀಟರ್ ನಲ್ಲಿ,’ ಕುಮಾರಸ್ವಾಮಿಯವರೇ, ಈ ಸಲ ಹೇಗೋ ಕರ್ನಾಟಕದ ಜನತೆಯನ್ನು ತಮ್ಮ ಪ್ರಣಾಳಿಕೆಗಳ ಮೂಲಕ ಮೂರ್ಖರನ್ನಾಗಿಸಿದ್ದೀರಿ. ಆದರೆ, ಇನ್ನು ಮುಂದೆ ಪ್ರಣಾಳಿಕೆಯ ಪ್ರತಿ ಅಂಶದ ಕೆಳಗೆ ಷರತ್ತುಗಳು ಅನ್ವಯಿಸುತ್ತದೆ ಎಂದು ಸೇರಿಸುವುದು ಉತ್ತಮ" ಎಂದುಟೀಕೆ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಂಪ್ಯೂಟರ್ ಮುಂದೆ ಕೆಲಸ ಮಾಡುವವರು ಡಾ ಭುಜಂಗ ಶೆಟ್ಟಿ ನೀಡಿದ್ದ ಈ ಸಲಹೆ ಗಮನಿಸಿ

ವ್ಯಾಪಾರಿಗಳಿಗೆ ಲಕ್ಷ ಲಕ್ಷ ಜಿಎಸ್ ಟಿ ಕೇಂದ್ರವನ್ನು ದೂರಿದ ಸಿಎಂ, ಡಿಸಿಎಂ

ಆಷಾಢದಲ್ಲಿ ವಿರಹ ವೇದನೆ: ಈ ಸಂಜೆ ಯಾಕಾಗಿದೆ ಎಂದು ಪತ್ನಿಗಾಗಿ ಹಾಡಿದ ತೇಜಸ್ವಿ ಸೂರ್ಯ: ವಿಡಿಯೋ

ಡಿಕೆಶಿಗೆ ವೆಲ್ ಕಮ್ ಮಾಡದ ಸಿಎಂ ವಿವಾದ: ಇದೆಲ್ಲಾ ಬಿಜೆಪಿಯವರೇ ಮಾಡಿದ್ದು ಎಂದು ಸಿದ್ದರಾಮಯ್ಯ

Karnataka Weather: ಈ ವಾರವೂ ರಣ ಮಳೆ ಇರುತ್ತಾ ಇಲ್ಲಿದೆ ವಾರದ ಹವಾಮಾನ ವರದಿ

ಮುಂದಿನ ಸುದ್ದಿ
Show comments