ಕೋವಿಡ್ ಉಲ್ಬಣದಿಂದ ನಿಷೇಧಾಜ್ಞೆ ಜಾರಿ!

Webdunia
ಸೋಮವಾರ, 18 ಏಪ್ರಿಲ್ 2022 (15:07 IST)
ಲಕ್ನೋ : ಉತ್ತರಪ್ರದೇಶದಲ್ಲಿ ಕೋವಿಡ್ ಹೆಚ್ಚಳವಾಗುತ್ತಿರುವ ನಡುವೆ ಸರ್ಕಾರ ಸಿಆರ್ಪಿಸಿ (ಕ್ರಿಮಿನಲ್ ಪ್ರೊಸಿಜರ್ ಕೋಡ್)-144 ನಿಷೇಧಾಜ್ಞೆ ಜಾರಿಗೊಳಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ 4 ಅಥವಾ ಅದಕ್ಕಿಂತಲೂ ಹೆಚ್ಚಿನವರು ಒಂದೇ ಸ್ಥಳದಲ್ಲಿ ಗುಂಪುಗೂಡದಂತೆ ಆದೇಶಿಸಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

ಉತ್ತರಪ್ರದೇಶದ ಗೌತಮಬುದ್ಧನಗರ, ಗಾಜಿಯಾಬಾದ್, ಹಂಪುರ್, ಮೀರತ್, ಬುಲಾಂದ್ಶಹರ್, ಭಾಗ್ಪತ್ ಹಾಗೂ ಲಕ್ನೋ ಪ್ರದೇಶಗಳಲ್ಲಿ ಕೋವಿಡ್ ಹೆಚ್ಚಳವಾಗುತ್ತಿದೆ.

ಕಳೆದ 24 ಗಂಟೆಯಲ್ಲಿ ಗಾಜಿಯಾಬಾದ್ನಲ್ಲಿ 65, ಗೌತಮಬುದ್ಧನಗರದಲ್ಲಿ 20 ಹಾಗೂ ಲಕ್ನೋನಲ್ಲಿ 10 ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 19 ವಿದ್ಯಾರ್ಥಿಗಳು ಇದ್ದಾರೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Budget 2026 live: ಸಿದ್ದರಾಮಯ್ಯ ದಾಖಲೆಯ ಬಜೆಟ್ ಗೆ ಕ್ಷಣಗಣನೆ

Karnataka Weather: ಇಂದು ಈ ಜಿಲ್ಲೆಗಳಿಗೆ ಮತ್ತಷ್ಟು ಉರಿಬಿಸಿಲಿನ ನಿರೀಕ್ಷೆ

ಜೀವನಾಂಶ ಬೇಕೆಂದ ಪತ್ನಿಯನ್ನೇ ಇಹಲೋಕಕ್ಕೆ ಕಳುಹಿಸಿದ ಪತಿ, ಏನಿದು ಕೇಸ್‌

ಬುರ್ಖಾ ಧರಿಸಿ ಹೋಳಿ ಆಟವಾಡಲು ಹೋಗಿ ಕೇಸ್ ಹಾಕಿಸಿಕೊಂಡ ಐವರು

ಖಮೇನಿ ಸಾವಿನ ಬಗ್ಗೆ ಪ್ರತಿಕ್ರಿಯೆ ಕೊಟ್ಟ ಭಾರತ, ಹೇಳಿದ್ದೇನು

ಮುಂದಿನ ಸುದ್ದಿ
Show comments