ಕೋವಿಡ್ ಉಲ್ಬಣದಿಂದ ನಿಷೇಧಾಜ್ಞೆ ಜಾರಿ!

Webdunia
ಸೋಮವಾರ, 18 ಏಪ್ರಿಲ್ 2022 (15:07 IST)
ಲಕ್ನೋ : ಉತ್ತರಪ್ರದೇಶದಲ್ಲಿ ಕೋವಿಡ್ ಹೆಚ್ಚಳವಾಗುತ್ತಿರುವ ನಡುವೆ ಸರ್ಕಾರ ಸಿಆರ್ಪಿಸಿ (ಕ್ರಿಮಿನಲ್ ಪ್ರೊಸಿಜರ್ ಕೋಡ್)-144 ನಿಷೇಧಾಜ್ಞೆ ಜಾರಿಗೊಳಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ 4 ಅಥವಾ ಅದಕ್ಕಿಂತಲೂ ಹೆಚ್ಚಿನವರು ಒಂದೇ ಸ್ಥಳದಲ್ಲಿ ಗುಂಪುಗೂಡದಂತೆ ಆದೇಶಿಸಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

ಉತ್ತರಪ್ರದೇಶದ ಗೌತಮಬುದ್ಧನಗರ, ಗಾಜಿಯಾಬಾದ್, ಹಂಪುರ್, ಮೀರತ್, ಬುಲಾಂದ್ಶಹರ್, ಭಾಗ್ಪತ್ ಹಾಗೂ ಲಕ್ನೋ ಪ್ರದೇಶಗಳಲ್ಲಿ ಕೋವಿಡ್ ಹೆಚ್ಚಳವಾಗುತ್ತಿದೆ.

ಕಳೆದ 24 ಗಂಟೆಯಲ್ಲಿ ಗಾಜಿಯಾಬಾದ್ನಲ್ಲಿ 65, ಗೌತಮಬುದ್ಧನಗರದಲ್ಲಿ 20 ಹಾಗೂ ಲಕ್ನೋನಲ್ಲಿ 10 ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 19 ವಿದ್ಯಾರ್ಥಿಗಳು ಇದ್ದಾರೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ದಿನಾಂಕ ಫಿಕ್ಸ್‌: ಹೊಸ ದಾಖಲೆ ಬರೆಯಲಿದ್ದಾರೆ ನಿತಿನ್ ನಬಿನ್

ಬೆಳ್ತಂಗಡಿ ಸುಮಂತ್ ನಿಗೂಢ ಕೇಸ್: ಕುಟುಂಬಸ್ಥರಿಗೆ ಅನುಮಾನ ಬರಲು ಪ್ರಮುಖ ಕಾರಣ ಇದೇ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಮಹತ್ವದ ಹೇಳಿಕೆ

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಧಮ್ಕಿ ಪ್ರಕರಣ: ಬೀದಿಗಿಳಿದು ಹೋರಾಟ ನಡೆಸಲು ಜೆಡಿಎಸ್‌ ಸಿದ್ಧತೆ

ಸಂವಿಧಾನ, ಒಕ್ಕೂಟ ವ್ಯವಸ್ಥೆ ಬಗ್ಗೆ ಮಾತನಾಡಿ ಸಿದ್ದರಾಮಯ್ಯ ಕುತಂತ್ರ ಮಾಡ್ತಿದ್ದಾರೆ: ವಿಜಯೇಂದ್ರ

ಮುಂದಿನ ಸುದ್ದಿ
Show comments