Webdunia - Bharat's app for daily news and videos

Install App

ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲರಿಂದ ಅಂಕಿತ

Webdunia
ಶನಿವಾರ, 1 ಅಕ್ಟೋಬರ್ 2022 (08:00 IST)
ಬೆಂಗಳೂರು : ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ  ಅನುಷ್ಠಾನಗೊಳಿಸಲು, ಮತಾಂತರ ನಿಷೇಧ ಮಸೂದೆಗೆ ರಾಜ್ಯಪಾಲರು ಇಂದು ಅಂಕಿತ ಹಾಕಿದ್ದಾರೆ.

ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದ ವಿಧೇಯಕಕ್ಕೆ ಇಂದು ರಾಜ್ಯಪಾಲರಾದ ಥಾವರ್ ಚಂದ್ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಈ ಮೂಲಕ ಬಲವಂತದ ಮತಾಂತರ ನಿಷೇಧಕ್ಕೆ ಇಂದಿನಿಂದ ಕಾಯಿದೆ ರೂಪ ನೀಡಲಾಗಿದೆ. 

ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ರಕ್ಷಣೆಗಾಗಿ, ತಪ್ಪು ನಿರೂಪಣೆ, ಬಲವಂತ ಹಾಗೂ ಇತರ ಯಾವುದೇ ವಂಚನೆ ವಿಧಾನಗಳ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಕಾನೂನು ಬಾಹಿರವಾಗಿ ಮತಾಂತರ ಮಾಡುವುದನ್ನು ತಡೆಯಲು ಈ ನಿಯಮ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ವಿಧೇಯಕದಲ್ಲಿ ಹೇಳಲಾಗಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments