ಬಿಜೆಪಿ ಸೇರುತ್ತಾರಾ ಸಚಿವ ಪ್ರಮೋದ್ ಮಧ್ವರಾಜ್?

Webdunia
ಬುಧವಾರ, 28 ಮಾರ್ಚ್ 2018 (12:17 IST)
ನವದೆಹಲಿ : ಮಂಗಳವಾರ ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು,ಎಲ್ಲಾ ಪಕ್ಷಗಳು ಭರದಿಂದ ಚುನಾವಣೆಗೆ ಸಿದ್ದತೆಗಳನ್ನು ನಡೆಸುತ್ತಿದ್ದಾರೆ. ಆದರೆ ಇದೀಗ ಡೇಟ್ ಪಿಕ್ಸ್ ಆದ ಮರುದಿನವೇ ಕಾಂಗ್ರೆಸ್ ಗೆ ದೊಡ್ಡ ಆಘಾತವೊಂದು ಎದುರಾಗಿದೆ.


ಅದೆನೆಂದರೆ ಕಾಂಗ್ರೆಸ್ ನ ಪ್ರಭಾವಿ ಸಚಿವರಾದ ಪ್ರಮೋದ್ ಮಧ್ವರಾಜ್ ಬಿಜೆಪಿಯತ್ತ ವಾಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಬಿಜೆಪಿ ಸೇರುವ ಕುರಿತು ಕೇಂದ್ರ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದಾಗಿ ತಿಳಿದುಬಂದಿದೆ. ದೆಹಲಿಯಲ್ಲಿ ಈಗಾಗಲೇ ಬೀಡು ಬಿಟ್ಟಿರುವ ಯುವಜನ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಅವರು ಸಚಿವ ಸದಾನಂದಗೌಡರ ಜೊತೆ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿರುವುದಾಗಿ ಮಾಹಿತಿ ಲಭ್ಯವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar oath ceremony live: ವಿಶೇಷ ವ್ಯಕ್ತಿಯ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದ ಡಿಕೆ ಶಿವಕುಮಾರ್

DK Shivakumar oath ceremony live: ಡಿಕೆ ಶಿವಕುಮಾರ್ ಪ್ರಮಾಣ ವಚನ ಲೈವ್ ಇಲ್ಲಿ ವೀಕ್ಷಿಸಿ

ಪದವಿ ಸ್ವೀಕರಿಸುತ್ತಿದ್ದ ಹಾಗೇ ಪ್ರೀತಿಸಿದ ಯುವತಿಯನ್ನು ಮನವೊಲಿಸಲು ಸೇನಾ ಪೈಲೆಟ್ ಮಾಡಿದ ತಂತ್ರ ಇದೀಗ ವೈರಲ್, video

ಸಿಎಂ ಪ್ರಮಾಣವಚನಕ್ಕೆ ಮನೆಯಿಂದ ಹೊರಡುವ ಮುನ್ನಾ ಈ ಕೆಲಸ ಮಾಡಲು ಮರೆಯದ ಡಿಕೆ ಶಿವಕುಮಾರ್‌

ಡಿಕೆ ಶಿವಕುಮಾರ್ ಪಟ್ಟಾಭಿಷೇಕಕ್ಕೆ ಬಂದಿಳಿದ ಗಣ್ಯರು ಇವರು

ಮುಂದಿನ ಸುದ್ದಿ
Show comments