Select Your Language

Notifications

webdunia
webdunia
webdunia
webdunia

ಮೋದಿ ವಿರುದ್ದ ಘೋಷಣೆ ಕೂಗಿ ವಿವಿಧ ದಲಿತ ಸಂಘಟನೆಗಳ ಪ್ರತಿಭಟನೆ

ನರೇಂದ್ರ ಮೋದಿ
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ದಲಿತ ಸಂಘಟನೆಯ ಮುಖಂಡರು.ಎಸ್.ಸಿ-ಎಸ್.ಟಿ ಪ್ರತಿಭಂದಕ ಕಾಯ್ದೆಯನ್ನು ಸುಪ್ರೀಂ ಕೋರ್ಟ್ ತಿದ್ದುಪಡಿ ಮಾಡಿರುವದನ್ನು ವಿರೋಧಿಸಿ ಪ್ರತಿಭಟನೆ ಮುಂದುವರಿಸಿದೆ.
ಸುಪ್ರೀ ಕೋರ್ಟ್ ಕಾಯ್ದೆ ತಿದ್ದುಪಡಿ ಮಾಡಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವೇ ಕಾರಣ ಎಂದು ಆಗ್ರಹಿಸಿ ಪ್ರತಿಭಟನೆ. ಇಡ್ಲೀ ವಡಾ ಅಚ್ಚಾ ಹೈ ನರೇಂದ್ರ ಮೋದಿ ಲುಚ್ಚಾ ಹೈ ಎಂದು ಮೋದಿ ವಿರುದ್ದ ವಾಗ್ದಾಳಿ ನಡೆಸಿದ ದಲಿತ ಮುಖಂಡರು.ತಿದ್ದುಪಡಿ ಕಾಯ್ದೆಯನ್ನು ರಾಷ್ಟ್ರಪತಿಗಳು ತಕ್ಷಣ ತಡೆ ಹಿಡಿಯಬೇಕು ಎಂದು ಆಗ್ರಹಿಸಿ ಪ್ರತಿಭಟಿಸಿದರು.
 
ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ ದಲಿತ ಮುಖಂಡರು. ಒಂದು ವೇಳೆ ಕೇಂದ್ರ ಸರಕಾರ ಎಸ್‌ಸಿ ಮತ್ತು ಎಸ್‌ಟಿ ವಿರುದ್ಧ ಕಾಯ್ದೆಗೆ ತಿದ್ದುಪಡಿ ತಂದಲ್ಲಿ ದೇಶಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ದಲಿತ ಸಂಘಟನೆಗಳು ಎಚ್ಚರಿಕೆ ನೀಡಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಂಗೋಳ್ಳಿ ರಾಯಣ್ಣ ಬ್ರಿಗೇಡ್ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ವಿರುಪಾಕ್ಷಪ್ಪ