Webdunia - Bharat's app for daily news and videos

Install App

ಮೋದಿ ವಿರುದ್ದ ಘೋಷಣೆ ಕೂಗಿ ವಿವಿಧ ದಲಿತ ಸಂಘಟನೆಗಳ ಪ್ರತಿಭಟನೆ

Webdunia
ಸೋಮವಾರ, 2 ಏಪ್ರಿಲ್ 2018 (16:50 IST)
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ದಲಿತ ಸಂಘಟನೆಯ ಮುಖಂಡರು.ಎಸ್.ಸಿ-ಎಸ್.ಟಿ ಪ್ರತಿಭಂದಕ ಕಾಯ್ದೆಯನ್ನು ಸುಪ್ರೀಂ ಕೋರ್ಟ್ ತಿದ್ದುಪಡಿ ಮಾಡಿರುವದನ್ನು ವಿರೋಧಿಸಿ ಪ್ರತಿಭಟನೆ ಮುಂದುವರಿಸಿದೆ.
ಸುಪ್ರೀ ಕೋರ್ಟ್ ಕಾಯ್ದೆ ತಿದ್ದುಪಡಿ ಮಾಡಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವೇ ಕಾರಣ ಎಂದು ಆಗ್ರಹಿಸಿ ಪ್ರತಿಭಟನೆ. ಇಡ್ಲೀ ವಡಾ ಅಚ್ಚಾ ಹೈ ನರೇಂದ್ರ ಮೋದಿ ಲುಚ್ಚಾ ಹೈ ಎಂದು ಮೋದಿ ವಿರುದ್ದ ವಾಗ್ದಾಳಿ ನಡೆಸಿದ ದಲಿತ ಮುಖಂಡರು.ತಿದ್ದುಪಡಿ ಕಾಯ್ದೆಯನ್ನು ರಾಷ್ಟ್ರಪತಿಗಳು ತಕ್ಷಣ ತಡೆ ಹಿಡಿಯಬೇಕು ಎಂದು ಆಗ್ರಹಿಸಿ ಪ್ರತಿಭಟಿಸಿದರು.
 
ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ ದಲಿತ ಮುಖಂಡರು. ಒಂದು ವೇಳೆ ಕೇಂದ್ರ ಸರಕಾರ ಎಸ್‌ಸಿ ಮತ್ತು ಎಸ್‌ಟಿ ವಿರುದ್ಧ ಕಾಯ್ದೆಗೆ ತಿದ್ದುಪಡಿ ತಂದಲ್ಲಿ ದೇಶಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ದಲಿತ ಸಂಘಟನೆಗಳು ಎಚ್ಚರಿಕೆ ನೀಡಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments