Webdunia - Bharat's app for daily news and videos

Install App

ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ

Webdunia
ಭಾನುವಾರ, 26 ಡಿಸೆಂಬರ್ 2021 (17:14 IST)
ಬೆಂಗಳೂರು : ಹೊಸ ವರ್ಷವನ್ನು ಸಂತಸದಿಂದ ಬರಮಾಡಿಕೊಳ್ಳಲು ಕ್ಷಣಗಣನೆ ಶುರುವಾಗಿದೆ.

ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಕುಣಿದು ಕುಪ್ಪಳಿಸಿ ನ್ಯೂ ಇಯರ್ ಸೆಲೆಬ್ರೆಟ್ ಮಾಡಲು ಕಾಯುತ್ತಿದ್ದ ಜನರಿಗೆ ಸರ್ಕಾರ ಶಾಕ್ ಕೊಟ್ಟಿದೆ. ನಗರದಲ್ಲಿ ಒಮಿಕ್ರಾನ್ ಕಾಟ ಹೆಚ್ಚಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ.

ಸಭೆಯಲ್ಲಿ ರಾಜ್ಯದಾದ್ಯಂತ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಗೊಳಿಸಿ ಘೋಷಣೆ ಮಾಡಿದ್ದಾರೆ. ಡಿ.28ರಿಂದ 10 ದಿನಗಳ ಕಾಲ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿ ಇರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಬೆಂಗಳೂರಿನಲ್ಲಿ ಏನಾಗುತ್ತಿದೆ, ಯುವತಿಗೆ ಹಾಡಹಗಲೇ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ

ಕ್ಯಾನ್ಸರ್‌ನಿಂದ ಕೊನೆ ದಿನ ಎಣಿಸುತ್ತಿದ್ದ ಅಜ್ಜಿಯನ್ನು ಕಸದ ರಾಶಿಗೆ ಎಸೆದು ಹೋದ ಮೊಮ್ಮಗ

ಇಸ್ರೇಲ್‌ ನಡುವಿನ ಸಂಘರ್ಷ: ಇರಾನ್‌ಗೆ ರಫ್ತಾಗದೆ ಭಾರತದಲ್ಲೇ ಉಳಿದ 1ಲಕ್ಷ ಟನ್ ಬಾಸ್ಮತಿ

ಕಾಂಗ್ರೆಸ್ ಪಕ್ಷದವರೇ ಛೀ ಥೂ ಎಂದು ಉಗಿದರೂ ಎಂಥಾ ಭಂಡ ಬಾಳು ಇವರದ್ದು: ಆರ್ ಅಶೋಕ್

ಮುಂದಿನ ಸುದ್ದಿ
Show comments