Webdunia - Bharat's app for daily news and videos

Install App

ಅಪಘಾತಕ್ಕೀಡಾದ ನಟ ಪುನೀತ್ ರಾಜ್ ಕುಮಾರ್ ಕಾರು

Webdunia
ಶುಕ್ರವಾರ, 8 ಜೂನ್ 2018 (09:32 IST)
ಬೆಂಗಳೂರು: ಸ್ಯಾಂಡಲ್ ವುಡ್ ದೊಡ್ಮನೆ ಹುಡುಗ ನಟ, ಪುನೀತ್ ರಾಜ್ ಕುಮಾರ್ ಚಲಿಸುತ್ತಿದ್ದ ಕಾರು ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆ ಬಳಿ ಅಪಘಾತಕ್ಕೀಡಾಗಿದೆ.

ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಸುದ್ದಿ ತಿಳಿದ ತಕ್ಷಣ ಅವರ ಮನೆ ಬಳಿ ಅಭಿಮಾನಿಗಳ ದಂಡೇ ಮೆರೆದಿತ್ತು. ತಮ್ಮ ಮೆಚ್ಚಿನ ನಟನಿಗೆ ಏನಾಯಿತೋ ಎಂಬ ಆತಂಕದಿಂದ ಅಭಿಮಾನಿಗಳು ಮನೆವರೆಗೆ ಬಂದಿದ್ದಲ್ಲದೆ, ಸಾಮಾಜಿಕ ಜಾಲತಾಣದಲ್ಲೂ  ಆತಂಕ ವ್ಯಕ್ತಪಡಿಸುತ್ತಿದ್ದರು.

ಆದರೆ ಕಾರಿಗೆ ಸ್ವಲ್ಪ ಪೆಟ್ಟಾಗಿರುವುದಲ್ಲದೆ, ಕಾರಿನಲ್ಲಿದ್ದ ನಮಗೆ ಯಾರಿಗೂ ಏನೂ ಆಗಿಲ್ಲ ಎಂದು ಸ್ವತಃ ಪುನೀತ್ ಮಾಧ್ಯಮಗಳ ಮೂಲಕ ಅಭಿಮಾನಿಗಳಿಗೆ ಹೇಳಿಕೆ ನೀಡಿದರು. ಅಲ್ಲದೆ, ಅಪಘಾತವಾದಾಗ ಸ್ಥಳೀಯರು ತಮಗೆ ಸಹಾಯ ಮಾಡಿದರು. ನಾವೆಲ್ಲರೂ ಚೆನ್ನಾಗಿಯೇ ಇದ್ದೇವೆ. ಅಭಿಮಾನಿಗಳು ಆತಂಕ ಪಡಬೇಕಾಗಿಲ್ಲ. ನನ್ನ ಮೇಲಿನ ಕಳಕಳಿಗೆ ಧನ್ಯವಾದಗಳು ಎಂದು ಪುನೀತ್ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments