Webdunia - Bharat's app for daily news and videos

Install App

ಪ್ರಶ್ನೆ ಪತ್ರಿಕೆ ಸೋರಿಕೆ!

Webdunia
ಬುಧವಾರ, 25 ಮೇ 2022 (07:54 IST)
ರಾಮನಗರ : ಎಸ್ಸೆಸ್ಸೆಲ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಮಾಗಡಿಯ ಖಾಸಗಿ ಶಾಲೆಯ ಕ್ಲರ್ಕ್ನನ್ನು ಬಂಧಿಸಿದ್ದಾರೆ.

ಮಾಗಡಿಯ ಕೆಂಪೇಗೌಡ ಪ್ರೌಢಶಾಲೆಯ ಕ್ಲರ್ಕ್ ರಂಗೇಗೌಡ ಬಂಧಿತ ಆರೋಪಿ. ಇತ್ತೀಚೆಗೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ವಿಜ್ಞಾನ ಪತ್ರಿಕೆಯು ವಾಟ್ಸಪ್ ಮೂಲಕ ಸೋರಿಕೆ ಆಗಿತ್ತು.

ಬೆಳಗ್ಗೆ 10.30ಕ್ಕೆ ಪರೀಕ್ಷೆ ಆರಂಭವಾಗಿತ್ತು. ಅದೇ ಸಮಯದಲ್ಲಿ ಪ್ರಶ್ನೆ ಪತ್ರಿಕೆಯನ್ನು ಹೆಡ್ ಮಾಸ್ಟರ್ ಹಾಗೂ ಶಿಕ್ಷಕರಿರುವ ಗ್ರೂಪ್ನಲ್ಲೇ ಶೇರ್ ಮಾಡಲಾಗಿತ್ತು.

ಇದಲ್ಲದೇ ಕೆಂಪೇಗೌಡ ಶಾಲೆ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಉತ್ತಮ ಸಾಧನೆಗಳಿಸಿದ್ದು, ಇದೀಗ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದಲ್ಲಿ ಚರ್ಚೆಗೆ ಗ್ರಾಸವಾಗುತ್ತಿದೆ. ರಂಗೇಗೌಡ ವಾಟ್ಸಪ್ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದು, ಅಲ್ಲಿನ ಒಬ್ಬ ಟೀಚರ್ ಹಾಗೂ ಸ್ಥಳೀಯ ವರದಿಗಾರರೊಬ್ಬರಿಗೆ ತಿಳಿದಿತ್ತು ಎಂಬ ಮಾಹಿತಿ ದೊರೆತಿದೆ. 

ಆದರೆ ಈ ಇಬ್ಬರಿಗೂ ಕ್ಲರ್ಕ್ ರಂಗೇಗೌಡ ಹಣ ನೀಡಿ ಯಾರಿಗೂ ಹೇಳದಂತೆ ತಿಳಿಸಿದ್ದ. ಆದರೆ ಈ ಆರೋಪ ಪರೀಕ್ಷೆ ಮುಗಿದು ತಿಂಗಳು ಕಳೆದ ಬಳಿಕ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾಗಡಿ ಇನ್ಸ್ಪೆಕ್ಟರ್ ಕಿವಿಗೆ ಗಾಳಿ ಮಾತು ಬಿದ್ದಿತ್ತು. ಈ ಹಿನ್ನೆಲೆಯಲ್ಲಿ ಸಂದೇಹ ವ್ಯಕ್ತವಾಗಿ ರಂಗೇಗೌಡನನ್ನು ಸೋಮವಾರ ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tiger Attack: ಕೇರಳದಂತೆ ಚಾಮರಾಜನಗರದಲ್ಲೂ ನಡೆಯಿತು ದುರ್ಘಟನೆ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

Indore Raja Raguvamshi Case: ಸೊಸೆಯ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಜ ರಘುವಂಶಿ ತಾಯಿ

Coastal Karnataka: ಕರಾವಳಿಯ ಮಳೆಗಾಲದ ಅತಿಥಿ ಕಲ್ಲಣಬೆಗೆ ಭಾರೀ ಡಿಮ್ಯಾಂಡ್‌

ಮುಂದಿನ ಸುದ್ದಿ
Show comments