ಇಂದಿರಾ ಕ್ಯಾಂಟೀನ್ ಮೆನುವಿಗೆ ಹೊಸ ಐಟಂ!

Webdunia
ಮಂಗಳವಾರ, 17 ಜುಲೈ 2018 (09:05 IST)
ಬೆಂಗಳೂರು: ಸಿದ್ದರಾಮಯ್ಯ ಸರ್ಕಾರವಿದ್ದಾಗ ಚಾಲನೆಗೊಂಡ ಅಗ್ಗದ ದರದ ಇಂದಿರಾ ಕ್ಯಾಂಟೀನ್ ನ ಮೆನುವಿನಲ್ಲಿ ಹೊಸದಾಗಿ ಒಂದು ಐಟಂ ಶುರುವಾಗಲಿದೆ.
 

ಇದುವರೆಗೆ ರೈಸ್ ಬಾತ್, ಪುಳಿಯೋಗರೆ, ಉಪ್ಪಿಟ್ಟು, ಇಡ್ಲಿ, ಮೊಸರನ್ನ ಮುಂತಾದ ತಿಂಡಿ ವಗೈರೆಗಳನ್ನು ಇಂದಿರಾ ಕ್ಯಾಂಟೀನ್ ನಲ್ಲಿ ಸವಿಯಬಹುದಿತ್ತು. ಇನ್ನು ಮುಂದೆ ರಾಗಿ ಮುದ್ದೆಯೂ ಮೆನುವಿಗೆ ಸೇರ್ಪಡೆಯಾಗಲಿದೆ.

ಮುದ್ದೆ ಪ್ರಿಯರಿಗೆ ಇದು ಶುಭ ಸುದ್ದಿಯೇ. ಆದರೆ ಈಗಲೇ ಪ್ರಾರಂಭವಾಗಲ್ಲ. ಮುಂದಿನ ತಿಂಗಳಿನಿಂದ ರಾಗಿ ಮುದ್ದೆ ಇಂದಿರಾ ಕ್ಯಾಂಟೀನ್ ಮೆನುವಿಗೆ ಹೊಸದಾಗಿ ಸೇರ್ಪಡೆಯಾಗಲಿದೆ. ಈಗಾಗಲೇ ಮುದ್ದೆ ತಯಾರಿಸಲು ಯಂತ್ರಗಳು ಕ್ಯಾಂಟೀನ್ ಅಡುಗೆ ಮನೆಗೆ ಬಂದಿದೆ. ಆಗಸ್ಟ್ ನಿಂದ ಮಧ್ಯಾಹ್ನ ಮತ್ತು ರಾತ್ರಿ ಊಟಕ್ಕೆ ರಾಗಿ ಮುದ್ದೆ ಲಭ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿ.ಕೆ.ಶಿವಕುಮಾರ್‌ ಬೆನ್ನಲ್ಲೇ ಹಾಸನಾಂಬೆಯ ಆಶೀರ್ವಾದ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಆಯುರ್ವೇದ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ನಿಧನ: ಮೋದಿ ಸಂತಾಪ

ಹೃದಯಸ್ತಂಭನ: ಗೋವಾದ ಎರಡು ಬಾರಿಯ ಮುಖ್ಯಮಂತ್ರಿ, ಹಾಲಿ ಸಚಿವ ರವಿ ನಾಯ್ಕ್ ನಿಧನ

ಆರೆಸ್ಸೆಸ್ ಬೆದರಿಕೆ ಕರೆ ಎಂದು ತೋರಿಸಿದ ಪ್ರಿಯಾಂಕ್ ಖರ್ಗೆಗೆ ನಿಮ್ಮ ನಂಬರ್ ಸುಲಭಕ್ಕೆ ಸಿಗುತ್ತಾ ಎಂದು ಪ್ರಶ್ನಿಸಿದ ಪಬ್ಲಿಕ್

ಆರೆಸ್ಸೆಸ್ ನಿಷೇಧಿಸಲು ಕಾಂಗ್ರೆಸ್ ನಿಂದ ಸಾಧ್ಯವಿಲ್ಲ: ವಿಜಯೇಂದ್ರ

ಮುಂದಿನ ಸುದ್ದಿ
Show comments